ಬ್ರೇಕಿಂಗ್ ನ್ಯೂಸ್
11-09-20 11:12 am Headline Karnataka News Network ದೇಶ - ವಿದೇಶ
ನವದೆಹಲಿ, ಸೆ.11: ನೀಟ್ ಪರೀಕ್ಷೆ ಮುಂದೂಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವಾಲಯವು ಪರೀಕ್ಷೆಗೆ ಸಂಬಂಧಿಸಿದ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಇನ್ನೊಂದೆಡೆ, ಅ.4ರಂದು ನಡೆಯುವ ನಾಗರಿಕ ಸೇವಾ ಪರೀಕ್ಷೆಗಳಿಗೆ ಸಂಬಂಧಿಸಿ ಯುಪಿಎಸ್ಸಿ ಕೂಡ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಸೆ.13ರಂದು ಎಲ್ಲ ನಿಯಮಗಳ ಅನ್ವಯ ಸುರಕ್ಷಿತವಾಗಿ ನೀಟ್ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ಯಾರಿಗಾದರೂ ಕೊರೊನಾ ಲಕ್ಷಣ ಕಂಡುಬಂದರೆ, ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಐಸೋಲೇಟ್ ಮಾಡಿ, ವೈದ್ಯರಿಗೆ ಮಾಹಿತಿ ನೀಡಬೇಕು. ಮಾಸ್ಕ್, ಶಾರೀರಿಕ ಅಂತರ ಕಾಪಾಡಿಕೊಳ್ಳುವಿಕೆ, ಸ್ಯಾನಿಟೈಸರ್ ಬಳಕೆ ಮತ್ತಿತರ ಕಡ್ಡಾಯ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಲಾಗಿದೆ.
ಮಾರ್ಗಸೂಚಿಗಳು:
ಪರೀಕ್ಷಾ ಕೊಠಡಿಗಳು, ವಿದ್ಯಾರ್ಥಿಗಳನ್ನು ಕರೆದೊಯ್ಯಲು ಇರುವಂಥ ವಾಹನಗಳನ್ನೂ ಸ್ವಚ್ಛಗೊಳಿಸುತ್ತಿರಬೇಕು
ಪರೀಕ್ಷಾರ್ಥಿಗಳು ಮತ್ತು ಅಲ್ಲಿರುವ ಸಿಬ್ಬಂದಿ ತಮ್ಮ ಆರೋಗ್ಯದ ಕುರಿತ ಘೋಷಣಾ ಪತ್ರವನ್ನು ನೀಡಬೇಕು
ವೈಯಕ್ತಿಕ ವಸ್ತುಗಳು ಅಥವಾ ಸ್ಟೇಷನರಿಗಳನ್ನು ಪರಸ್ಪರ ಹಂಚಿಕೊಳ್ಳುವಂತಿಲ್ಲ
ಆನ್ಲೈನ್ ಪರೀಕ್ಷೆಯಾಗಿದ್ದರೆ, ಪರೀಕ್ಷೆ ಮುನ್ನ ಆಲ್ಕೋಹಾಲ್ ವೈಪ್ಸ್ ಮೂಲಕ ಕಂಪ್ಯೂಟರ್ ಗಳನ್ನು ಸ್ವಚ್ಛಗೊಳಿಸಬೇಕು
ಕಂಟೈನ್ಮೆಂಟ್ ವಲಯದ ಹೊರಗಿರುವ ಪರೀಕ್ಷಾ ಕೇಂದ್ರಗಳಲ್ಲಿ ಮಾತ್ರವೇ ಪರೀಕ್ಷೆ ನಡೆಸಬೇಕು. ಕಂಟೈನ್ಮೆಂಟ್ ವಲಯದಲ್ಲಿರುವ ಸಿಬ್ಬಂದಿ ಅಥವಾ ಪರೀಕ್ಷಾರ್ಥಿಗಳಿಗೆ ಪ್ರವೇಶವಿರುವುದಿಲ್ಲ. ಇವರಿಗೆ ಬೇರೆ ವಿಧಾನಗಳ ಮೂಲಕ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು.
Join our WhatsApp group for latest news updates
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am