ಬ್ರೇಕಿಂಗ್ ನ್ಯೂಸ್
11-09-20 11:12 am Headline Karnataka News Network ದೇಶ - ವಿದೇಶ
ನವದೆಹಲಿ, ಸೆ.11: ನೀಟ್ ಪರೀಕ್ಷೆ ಮುಂದೂಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವಾಲಯವು ಪರೀಕ್ಷೆಗೆ ಸಂಬಂಧಿಸಿದ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಇನ್ನೊಂದೆಡೆ, ಅ.4ರಂದು ನಡೆಯುವ ನಾಗರಿಕ ಸೇವಾ ಪರೀಕ್ಷೆಗಳಿಗೆ ಸಂಬಂಧಿಸಿ ಯುಪಿಎಸ್ಸಿ ಕೂಡ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಸೆ.13ರಂದು ಎಲ್ಲ ನಿಯಮಗಳ ಅನ್ವಯ ಸುರಕ್ಷಿತವಾಗಿ ನೀಟ್ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ಯಾರಿಗಾದರೂ ಕೊರೊನಾ ಲಕ್ಷಣ ಕಂಡುಬಂದರೆ, ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಐಸೋಲೇಟ್ ಮಾಡಿ, ವೈದ್ಯರಿಗೆ ಮಾಹಿತಿ ನೀಡಬೇಕು. ಮಾಸ್ಕ್, ಶಾರೀರಿಕ ಅಂತರ ಕಾಪಾಡಿಕೊಳ್ಳುವಿಕೆ, ಸ್ಯಾನಿಟೈಸರ್ ಬಳಕೆ ಮತ್ತಿತರ ಕಡ್ಡಾಯ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಲಾಗಿದೆ.
ಮಾರ್ಗಸೂಚಿಗಳು:
ಪರೀಕ್ಷಾ ಕೊಠಡಿಗಳು, ವಿದ್ಯಾರ್ಥಿಗಳನ್ನು ಕರೆದೊಯ್ಯಲು ಇರುವಂಥ ವಾಹನಗಳನ್ನೂ ಸ್ವಚ್ಛಗೊಳಿಸುತ್ತಿರಬೇಕು
ಪರೀಕ್ಷಾರ್ಥಿಗಳು ಮತ್ತು ಅಲ್ಲಿರುವ ಸಿಬ್ಬಂದಿ ತಮ್ಮ ಆರೋಗ್ಯದ ಕುರಿತ ಘೋಷಣಾ ಪತ್ರವನ್ನು ನೀಡಬೇಕು
ವೈಯಕ್ತಿಕ ವಸ್ತುಗಳು ಅಥವಾ ಸ್ಟೇಷನರಿಗಳನ್ನು ಪರಸ್ಪರ ಹಂಚಿಕೊಳ್ಳುವಂತಿಲ್ಲ
ಆನ್ಲೈನ್ ಪರೀಕ್ಷೆಯಾಗಿದ್ದರೆ, ಪರೀಕ್ಷೆ ಮುನ್ನ ಆಲ್ಕೋಹಾಲ್ ವೈಪ್ಸ್ ಮೂಲಕ ಕಂಪ್ಯೂಟರ್ ಗಳನ್ನು ಸ್ವಚ್ಛಗೊಳಿಸಬೇಕು
ಕಂಟೈನ್ಮೆಂಟ್ ವಲಯದ ಹೊರಗಿರುವ ಪರೀಕ್ಷಾ ಕೇಂದ್ರಗಳಲ್ಲಿ ಮಾತ್ರವೇ ಪರೀಕ್ಷೆ ನಡೆಸಬೇಕು. ಕಂಟೈನ್ಮೆಂಟ್ ವಲಯದಲ್ಲಿರುವ ಸಿಬ್ಬಂದಿ ಅಥವಾ ಪರೀಕ್ಷಾರ್ಥಿಗಳಿಗೆ ಪ್ರವೇಶವಿರುವುದಿಲ್ಲ. ಇವರಿಗೆ ಬೇರೆ ವಿಧಾನಗಳ ಮೂಲಕ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು.
Join our WhatsApp group for latest news updates
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm