ಬ್ರೇಕಿಂಗ್ ನ್ಯೂಸ್
11-09-20 11:12 am Headline Karnataka News Network ದೇಶ - ವಿದೇಶ
ನವದೆಹಲಿ, ಸೆ.11: ನೀಟ್ ಪರೀಕ್ಷೆ ಮುಂದೂಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವಾಲಯವು ಪರೀಕ್ಷೆಗೆ ಸಂಬಂಧಿಸಿದ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಇನ್ನೊಂದೆಡೆ, ಅ.4ರಂದು ನಡೆಯುವ ನಾಗರಿಕ ಸೇವಾ ಪರೀಕ್ಷೆಗಳಿಗೆ ಸಂಬಂಧಿಸಿ ಯುಪಿಎಸ್ಸಿ ಕೂಡ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಸೆ.13ರಂದು ಎಲ್ಲ ನಿಯಮಗಳ ಅನ್ವಯ ಸುರಕ್ಷಿತವಾಗಿ ನೀಟ್ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ಯಾರಿಗಾದರೂ ಕೊರೊನಾ ಲಕ್ಷಣ ಕಂಡುಬಂದರೆ, ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಐಸೋಲೇಟ್ ಮಾಡಿ, ವೈದ್ಯರಿಗೆ ಮಾಹಿತಿ ನೀಡಬೇಕು. ಮಾಸ್ಕ್, ಶಾರೀರಿಕ ಅಂತರ ಕಾಪಾಡಿಕೊಳ್ಳುವಿಕೆ, ಸ್ಯಾನಿಟೈಸರ್ ಬಳಕೆ ಮತ್ತಿತರ ಕಡ್ಡಾಯ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಲಾಗಿದೆ.
ಮಾರ್ಗಸೂಚಿಗಳು:
ಪರೀಕ್ಷಾ ಕೊಠಡಿಗಳು, ವಿದ್ಯಾರ್ಥಿಗಳನ್ನು ಕರೆದೊಯ್ಯಲು ಇರುವಂಥ ವಾಹನಗಳನ್ನೂ ಸ್ವಚ್ಛಗೊಳಿಸುತ್ತಿರಬೇಕು
ಪರೀಕ್ಷಾರ್ಥಿಗಳು ಮತ್ತು ಅಲ್ಲಿರುವ ಸಿಬ್ಬಂದಿ ತಮ್ಮ ಆರೋಗ್ಯದ ಕುರಿತ ಘೋಷಣಾ ಪತ್ರವನ್ನು ನೀಡಬೇಕು
ವೈಯಕ್ತಿಕ ವಸ್ತುಗಳು ಅಥವಾ ಸ್ಟೇಷನರಿಗಳನ್ನು ಪರಸ್ಪರ ಹಂಚಿಕೊಳ್ಳುವಂತಿಲ್ಲ
ಆನ್ಲೈನ್ ಪರೀಕ್ಷೆಯಾಗಿದ್ದರೆ, ಪರೀಕ್ಷೆ ಮುನ್ನ ಆಲ್ಕೋಹಾಲ್ ವೈಪ್ಸ್ ಮೂಲಕ ಕಂಪ್ಯೂಟರ್ ಗಳನ್ನು ಸ್ವಚ್ಛಗೊಳಿಸಬೇಕು
ಕಂಟೈನ್ಮೆಂಟ್ ವಲಯದ ಹೊರಗಿರುವ ಪರೀಕ್ಷಾ ಕೇಂದ್ರಗಳಲ್ಲಿ ಮಾತ್ರವೇ ಪರೀಕ್ಷೆ ನಡೆಸಬೇಕು. ಕಂಟೈನ್ಮೆಂಟ್ ವಲಯದಲ್ಲಿರುವ ಸಿಬ್ಬಂದಿ ಅಥವಾ ಪರೀಕ್ಷಾರ್ಥಿಗಳಿಗೆ ಪ್ರವೇಶವಿರುವುದಿಲ್ಲ. ಇವರಿಗೆ ಬೇರೆ ವಿಧಾನಗಳ ಮೂಲಕ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು.
Join our WhatsApp group for latest news updates
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm