ಬ್ರೇಕಿಂಗ್ ನ್ಯೂಸ್
11-09-20 11:12 am Headline Karnataka News Network ದೇಶ - ವಿದೇಶ
ನವದೆಹಲಿ, ಸೆ.11: ನೀಟ್ ಪರೀಕ್ಷೆ ಮುಂದೂಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವಾಲಯವು ಪರೀಕ್ಷೆಗೆ ಸಂಬಂಧಿಸಿದ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಇನ್ನೊಂದೆಡೆ, ಅ.4ರಂದು ನಡೆಯುವ ನಾಗರಿಕ ಸೇವಾ ಪರೀಕ್ಷೆಗಳಿಗೆ ಸಂಬಂಧಿಸಿ ಯುಪಿಎಸ್ಸಿ ಕೂಡ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಸೆ.13ರಂದು ಎಲ್ಲ ನಿಯಮಗಳ ಅನ್ವಯ ಸುರಕ್ಷಿತವಾಗಿ ನೀಟ್ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ಯಾರಿಗಾದರೂ ಕೊರೊನಾ ಲಕ್ಷಣ ಕಂಡುಬಂದರೆ, ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಐಸೋಲೇಟ್ ಮಾಡಿ, ವೈದ್ಯರಿಗೆ ಮಾಹಿತಿ ನೀಡಬೇಕು. ಮಾಸ್ಕ್, ಶಾರೀರಿಕ ಅಂತರ ಕಾಪಾಡಿಕೊಳ್ಳುವಿಕೆ, ಸ್ಯಾನಿಟೈಸರ್ ಬಳಕೆ ಮತ್ತಿತರ ಕಡ್ಡಾಯ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಲಾಗಿದೆ.
ಮಾರ್ಗಸೂಚಿಗಳು:
ಪರೀಕ್ಷಾ ಕೊಠಡಿಗಳು, ವಿದ್ಯಾರ್ಥಿಗಳನ್ನು ಕರೆದೊಯ್ಯಲು ಇರುವಂಥ ವಾಹನಗಳನ್ನೂ ಸ್ವಚ್ಛಗೊಳಿಸುತ್ತಿರಬೇಕು
ಪರೀಕ್ಷಾರ್ಥಿಗಳು ಮತ್ತು ಅಲ್ಲಿರುವ ಸಿಬ್ಬಂದಿ ತಮ್ಮ ಆರೋಗ್ಯದ ಕುರಿತ ಘೋಷಣಾ ಪತ್ರವನ್ನು ನೀಡಬೇಕು
ವೈಯಕ್ತಿಕ ವಸ್ತುಗಳು ಅಥವಾ ಸ್ಟೇಷನರಿಗಳನ್ನು ಪರಸ್ಪರ ಹಂಚಿಕೊಳ್ಳುವಂತಿಲ್ಲ
ಆನ್ಲೈನ್ ಪರೀಕ್ಷೆಯಾಗಿದ್ದರೆ, ಪರೀಕ್ಷೆ ಮುನ್ನ ಆಲ್ಕೋಹಾಲ್ ವೈಪ್ಸ್ ಮೂಲಕ ಕಂಪ್ಯೂಟರ್ ಗಳನ್ನು ಸ್ವಚ್ಛಗೊಳಿಸಬೇಕು
ಕಂಟೈನ್ಮೆಂಟ್ ವಲಯದ ಹೊರಗಿರುವ ಪರೀಕ್ಷಾ ಕೇಂದ್ರಗಳಲ್ಲಿ ಮಾತ್ರವೇ ಪರೀಕ್ಷೆ ನಡೆಸಬೇಕು. ಕಂಟೈನ್ಮೆಂಟ್ ವಲಯದಲ್ಲಿರುವ ಸಿಬ್ಬಂದಿ ಅಥವಾ ಪರೀಕ್ಷಾರ್ಥಿಗಳಿಗೆ ಪ್ರವೇಶವಿರುವುದಿಲ್ಲ. ಇವರಿಗೆ ಬೇರೆ ವಿಧಾನಗಳ ಮೂಲಕ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು.
Join our WhatsApp group for latest news updates
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
17-10-25 03:27 pm
Bangalore Correspondent
Vitla Honeytrap case, Police, Mangalore: ಬಶೀರ...
17-10-25 03:23 pm
ಆತ್ಮಶಕ್ತಿ ಬೆನ್ನಲ್ಲೇ ಒಡಿಯೂರು ಸಹಕಾರಿ ಬ್ಯಾಂಕಿಗೂ...
17-10-25 11:56 am
ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿ ಹಲವ...
17-10-25 11:53 am
ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್...
15-10-25 04:51 pm