ಬ್ರೇಕಿಂಗ್ ನ್ಯೂಸ್
15-10-21 06:01 pm Headline Karnataka News Network ದೇಶ - ವಿದೇಶ
ನವದೆಹಲಿ, ಅ.15: ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಿರತರಾಗಿರುವ ದೆಹಲಿ – ಹರ್ಯಾಣ ಗಡಿಭಾಗ ಸಿಂಘು ನಲ್ಲಿ 35 ವರ್ಷದ ದಲಿತ ಯುವಕನನ್ನು ಅತ್ಯಂತ ಅಮಾನುಷವಾಗಿ ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ.
ಪಂಜಾಬ್ ಮೂಲದ ಲಖ್ ಬೀರ್ ಸಿಂಗ್ ಮೃತ ಯುವಕ. ಯಾವುದೇ ರಾಜಕೀಯ ಪಕ್ಷಕ್ಕೆ ಅಥವಾ ಸಂಘಟನೆಯ ಕಾರ್ಯಕರ್ತನಲ್ಲ. ಹರ್ಯಾಣದ ಸೋನಿಪತ್ ಜಿಲ್ಲೆಯ ರೈತರ ಪ್ರತಿಭಟನೆ ನಡೆಸುತ್ತಿರುವ ಪ್ರದೇಶ ಕುಂಡ್ಲಿ ಎಂಬಲ್ಲಿ ಈತನ ಶವ ಪತ್ತೆಯಾಗಿದೆ. ಆತನ ಒಂದು ಕಾಲು ಮತ್ತು ಒಂದು ಕೈಯನ್ನು ಕಡಿಯಲಾಗಿತ್ತು. ಅಲ್ಲದೆ, ಕಬ್ಬಿಣದ ಬ್ಯಾರಿಕೇಡಿಗೆ ಶವವನ್ನು ಕಟ್ಟಲಾಗಿತ್ತು.
ಪ್ರತಿಭಟನೆ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ನಾಯಕರು, ಈ ಘಟನೆಯ ಹೊಣೆಯನ್ನು ನಿಹಾಂಗ್ ಸಿಖ್ಖರ ಮೇಲೆ ಹೊರಿಸಿದ್ದಾರೆ. ಯುವಕ ಈ ಹಿಂದೆ ನಿಹಾಂಗ್ ಗ್ರೂಪಿಗೆ ಸೇರಿದ್ದ. ಅವರೇ ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ, ಪೊಲೀಸರು ಈ ಕೃತ್ಯ ಯಾರು ಮಾಡಿದ್ದಾರೆಂದು ತಿಳಿದಿಲ್ಲ. ಪ್ರಕರಣ ದಾಖಲಿಸಿದ್ದು, ವಿಡಿಯೋ ಆಧರಿಸಿ ತನಿಖೆ ನಡೆಸುತ್ತೇವೆ ಎಂದಿದ್ದಾರೆ.
The body of a man was found with the right foot and left hand cut off at a farmers' protest site at Singhu on the Haryana-Delhi border. Videos seem to show Nihangs - 'warrior' Sikhs - over the body. A murder case against unknown people has been filed
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm