ಬ್ರೇಕಿಂಗ್ ನ್ಯೂಸ್
15-10-21 10:13 pm Headline Karnataka News Network ದೇಶ - ವಿದೇಶ
ರಾಂಚಿ, ಅ.15: ಛತ್ತೀಸ್ಗಢದ ಜಶ್ಪುರ ಜಿಲ್ಲೆಯ ಪಥಲ್ಗಾಂವ್ ಎಂಬಲ್ಲಿ ದುರ್ಗಾ ಮೂರ್ತಿಯನ್ನು ವಿಸರ್ಜಿಸಲು ಹೊರಟಿದ್ದ ವೇಳೆ ಜನರ ಮೇಲೆ ವಾಹನ ಹರಿದು ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಘಟನೆಯಲ್ಲಿ ಗಾಯಗೊಂಡ 16 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 1.30ರಿಂದ 2 ಗಂಟೆಯ ನಡುವೆ ಘಟನೆ ನಡೆದಿದೆ. ಹೆಚ್ಚಿನ ಸಂಖ್ಯೆಯ ಜನರು ನವರಾತ್ರಿಯಲ್ಲಿ ಪೂಜಿಸಿದ ದುರ್ಗಾ ಮೂರ್ತಿಯನ್ನು ವಿಸರ್ಜಿಸಲು ನದಿಯ ಕಡೆಗೆ ಹೋಗುತ್ತಿದ್ದರು. ಈ ಮಧ್ಯೆ, ಹಿಂದಿನಿಂದ ವೇಗವಾಗಿ ಬಂದ ಕಾರು ಜನರ ಮೇಲೆ ಹರಿದಿದೆ. ಘಟನೆಯಿಂದ ಕೋಪಗೊಂಡ ಗುಂಪು ಕಾರು ಚಾಲಕನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದೆ. ಕಾರಿನಲ್ಲಿ ಗಾಂಜಾ ತುಂಬಿತ್ತೆಂದು ಜನರು ಆರೋಪಿಸಿದ್ದಾರೆ.
#Heartbreaking visuals: Vehicle hits people in Jaspur, Chhattisgarh....multiple death.any Tourism by @bhupeshbaghel pic.twitter.com/mA4tex4iNM
— Kamlesh Kumar Ojha🇮🇳 (@Kamlesh_ojha1) October 15, 2021
ಕೋಪಗೊಂಡ ಜನರು ಪಥಲ್ಗಾಂವ್ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಜಶ್ಪುರದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮಾಹಿತಿ ಪ್ರಕಾರ, ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
FOur person were killed and 20 others injured after a speeding car ran over a group of people during the Goddess Durga idol immersion procession at Pathalgaon in Chhattisgarh's Jashpur district on Friday. According to the details, the accident occurred in the Bazarpara area in Pathalgaon.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm