ಬ್ರೇಕಿಂಗ್ ನ್ಯೂಸ್
11-09-20 01:18 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಹೂವಿನಿಂದ ಹೂವಿಗೆ ಹಾರುತ್ತ ಮಕರಂದ ಹೀರುವ ಕಲರ್ಫುಲ್ ಚಿಟ್ಟೆಗಳನ್ನು ನೋಡಿ ಮನಸೋಲದವರಿಲ್ಲ. ಈ ಚಿಟ್ಟೆ ಅಥವಾ ಪಾತರಗಿತ್ತಿಯ ಲೋಕವೇ ವಿಸ್ಮಯ. ಈ ಚಿಟ್ಟೆಗಳಲ್ಲಿ 316 ಪ್ರಭೇದ ಗಳಿವೆ. ಸೆಪ್ಟೆಂಬರ್ ತಿಂಗಳನ್ನು ಚಿಟ್ಟೆಗಳ ಮಾಸವೆಂದೇ ಕರೆಯಲಾಗುತ್ತದೆ. ಈಗ ಈ ಬಣ್ಣದ ಚಿಟ್ಟೆಗಳಿಗೂ ರಾಷ್ಟ್ರೀಯ ಸ್ಥಾನಮಾನ ನೀಡಲು ಕೇಂದ್ರ ಸರಕಾರ ಹೊರಟಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಆರಂಭವಾಗಿದೆ.
ದೇಶದ ರಾಷ್ಟ್ರೀಯ ಪ್ರಾಣಿ ಹುಲಿ ಎಂದೂ, ನವಿಲನ್ನು ರಾಷ್ಟ್ರೀಯ ಪಕ್ಷಿಯೆಂದೂ, ಕಮಲವನ್ನು ರಾಷ್ಟ್ರೀಯ ಪುಷ್ಪವೆಂದೂ ಇದಾಗಲೇ ಗುರುತಿಸಲಾಗಿದೆ. ಅದರಂತೆಯೇ ಚಿಟ್ಟೆಗೂ ರಾಷ್ಟ್ರೀಯ ಸ್ಥಾನ ನೀಡಲು ಇದೀಗ ಕೇಂದ್ರ ಸರ್ಕಾರದಿಂದ ತಯಾರಿ ನಡೆದಿದ್ದು, ಸ್ಪರ್ಧೆಯಲ್ಲಿ ಏಳು ಚಿಟ್ಟೆಗಳು ಟಾಪ್ ಸ್ಥಾನದಲ್ಲಿ ಇವೆ. ಇವುಗಳ ಪೈಕಿ ಅತ್ಯುತ್ತಮ ಪ್ರಭೇದವೊಂದನ್ನು ಆರಿಸಲು ಚಿಟ್ಟೆ ತಜ್ಱರ ನೇತೃತ್ವದ ತಂಡ ಚಾಲನೆ ನೀಡಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm