ಬ್ರೇಕಿಂಗ್ ನ್ಯೂಸ್
11-09-20 01:18 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಹೂವಿನಿಂದ ಹೂವಿಗೆ ಹಾರುತ್ತ ಮಕರಂದ ಹೀರುವ ಕಲರ್ಫುಲ್ ಚಿಟ್ಟೆಗಳನ್ನು ನೋಡಿ ಮನಸೋಲದವರಿಲ್ಲ. ಈ ಚಿಟ್ಟೆ ಅಥವಾ ಪಾತರಗಿತ್ತಿಯ ಲೋಕವೇ ವಿಸ್ಮಯ. ಈ ಚಿಟ್ಟೆಗಳಲ್ಲಿ 316 ಪ್ರಭೇದ ಗಳಿವೆ. ಸೆಪ್ಟೆಂಬರ್ ತಿಂಗಳನ್ನು ಚಿಟ್ಟೆಗಳ ಮಾಸವೆಂದೇ ಕರೆಯಲಾಗುತ್ತದೆ. ಈಗ ಈ ಬಣ್ಣದ ಚಿಟ್ಟೆಗಳಿಗೂ ರಾಷ್ಟ್ರೀಯ ಸ್ಥಾನಮಾನ ನೀಡಲು ಕೇಂದ್ರ ಸರಕಾರ ಹೊರಟಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಆರಂಭವಾಗಿದೆ.
ದೇಶದ ರಾಷ್ಟ್ರೀಯ ಪ್ರಾಣಿ ಹುಲಿ ಎಂದೂ, ನವಿಲನ್ನು ರಾಷ್ಟ್ರೀಯ ಪಕ್ಷಿಯೆಂದೂ, ಕಮಲವನ್ನು ರಾಷ್ಟ್ರೀಯ ಪುಷ್ಪವೆಂದೂ ಇದಾಗಲೇ ಗುರುತಿಸಲಾಗಿದೆ. ಅದರಂತೆಯೇ ಚಿಟ್ಟೆಗೂ ರಾಷ್ಟ್ರೀಯ ಸ್ಥಾನ ನೀಡಲು ಇದೀಗ ಕೇಂದ್ರ ಸರ್ಕಾರದಿಂದ ತಯಾರಿ ನಡೆದಿದ್ದು, ಸ್ಪರ್ಧೆಯಲ್ಲಿ ಏಳು ಚಿಟ್ಟೆಗಳು ಟಾಪ್ ಸ್ಥಾನದಲ್ಲಿ ಇವೆ. ಇವುಗಳ ಪೈಕಿ ಅತ್ಯುತ್ತಮ ಪ್ರಭೇದವೊಂದನ್ನು ಆರಿಸಲು ಚಿಟ್ಟೆ ತಜ್ಱರ ನೇತೃತ್ವದ ತಂಡ ಚಾಲನೆ ನೀಡಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm