ಬ್ರೇಕಿಂಗ್ ನ್ಯೂಸ್
11-09-20 01:18 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಹೂವಿನಿಂದ ಹೂವಿಗೆ ಹಾರುತ್ತ ಮಕರಂದ ಹೀರುವ ಕಲರ್ಫುಲ್ ಚಿಟ್ಟೆಗಳನ್ನು ನೋಡಿ ಮನಸೋಲದವರಿಲ್ಲ. ಈ ಚಿಟ್ಟೆ ಅಥವಾ ಪಾತರಗಿತ್ತಿಯ ಲೋಕವೇ ವಿಸ್ಮಯ. ಈ ಚಿಟ್ಟೆಗಳಲ್ಲಿ 316 ಪ್ರಭೇದ ಗಳಿವೆ. ಸೆಪ್ಟೆಂಬರ್ ತಿಂಗಳನ್ನು ಚಿಟ್ಟೆಗಳ ಮಾಸವೆಂದೇ ಕರೆಯಲಾಗುತ್ತದೆ. ಈಗ ಈ ಬಣ್ಣದ ಚಿಟ್ಟೆಗಳಿಗೂ ರಾಷ್ಟ್ರೀಯ ಸ್ಥಾನಮಾನ ನೀಡಲು ಕೇಂದ್ರ ಸರಕಾರ ಹೊರಟಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಆರಂಭವಾಗಿದೆ.
ದೇಶದ ರಾಷ್ಟ್ರೀಯ ಪ್ರಾಣಿ ಹುಲಿ ಎಂದೂ, ನವಿಲನ್ನು ರಾಷ್ಟ್ರೀಯ ಪಕ್ಷಿಯೆಂದೂ, ಕಮಲವನ್ನು ರಾಷ್ಟ್ರೀಯ ಪುಷ್ಪವೆಂದೂ ಇದಾಗಲೇ ಗುರುತಿಸಲಾಗಿದೆ. ಅದರಂತೆಯೇ ಚಿಟ್ಟೆಗೂ ರಾಷ್ಟ್ರೀಯ ಸ್ಥಾನ ನೀಡಲು ಇದೀಗ ಕೇಂದ್ರ ಸರ್ಕಾರದಿಂದ ತಯಾರಿ ನಡೆದಿದ್ದು, ಸ್ಪರ್ಧೆಯಲ್ಲಿ ಏಳು ಚಿಟ್ಟೆಗಳು ಟಾಪ್ ಸ್ಥಾನದಲ್ಲಿ ಇವೆ. ಇವುಗಳ ಪೈಕಿ ಅತ್ಯುತ್ತಮ ಪ್ರಭೇದವೊಂದನ್ನು ಆರಿಸಲು ಚಿಟ್ಟೆ ತಜ್ಱರ ನೇತೃತ್ವದ ತಂಡ ಚಾಲನೆ ನೀಡಿದೆ.
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm