ಬ್ರೇಕಿಂಗ್ ನ್ಯೂಸ್
21-10-21 02:58 pm Headline Karnataka News Network ದೇಶ - ವಿದೇಶ
ಮುಂಬೈ, ಅ 21: ಆರ್ಯನ್ ಖಾನ್ ಮಾದಕ ದ್ರವ್ಯ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ)ನ ತನಿಖಾ ಅಧಿಕಾರಿಗಳ ತಂಡ ಮುಂಬೈನಲ್ಲಿ ಬಾಲಿವುಡ್ ನಟ, ನಟಿಯರ ಮನೆಗಳ ಮೇಲೆ ಎನ್ಸಿಬಿ ದಿಢೀರ್ ದಾಳಿ ನಡೆಸಿದೆ. ಬಾಲಿವುಡ್ ನಟ ಶಾರುಖ್ ಖಾನ್ ಮನೆ ಮನ್ನತ್ ಮೇಲೆ ದಾಳಿ ನಡೆಸಿದೆ.

ಮುಂಬೈನ ಬಾಂದ್ರಾದಲ್ಲಿರುವ ನಟ ಶಾರುಖ್ ಖಾನ್ ನಿವಾಸ 'ಮನ್ನತ್'ಗೆ ತೆರಳಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಆರ್ಯನ್ ಖಾನ್ರನ್ನು ಬಂಧಿಸಲಾಗಿರುವ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣಕ್ಕೆ ಅಥವಾ ಸಂಬಂಧಪಟ್ಟಂತೆ ಎನ್ಸಿಬಿ ಅಧಿಕಾರಿಗಳು ತನಿಖೆಗಾಗಿ ಶೋಧ ನಡೆಸಲು ಶಾರುಖ್ ನಿವಾಸಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎನ್ಸಿಬಿಯ ಮತ್ತೊಂದು ತಂಡ ಬಾಲಿವುಡ್ ನಟಿ ಅನನ್ಯಾ ಪಾಂಡೆ ಮನೆಯಲ್ಲಿ ಶೋಧ ಕಾರ್ಯ ಆರಂಭಿಸಿದೆ. ಇದೇ ವೇಳೆ ಎನ್ಸಿಬಿ ಅನನ್ಯಾ ಪಾಂಡೆಗೆ ಸಮನ್ಸ್ ಜಾರಿ ಮಾಡಿದೆ.

ಇಂದು ಮುಂಜಾನೆ ನಟ ಶಾರುಖ್ ಖಾನ್ ಆರ್ಥರ್ ರೋಡ್ ಜೈಲಿಗೆ ತೆರಳಿ ಪುತ್ರ ಆರ್ಯನ್ರನ್ನು ಭೇಟಿಯಾಗಿದ್ದರು. ಇದಾದ ಕೆಲವು ಸಮಯದ ನಂತರ ಎನ್ಸಿಬಿ ಶೋಧಕ್ಕಾಗಿ ದಾಳಿ ನಡೆಸಿದೆ. ಪ್ರಸ್ತುತ ಆರ್ಯನ್ ಖಾನ್ ನ್ಯಾಯಾಂಗ ಬಂಧನದಲ್ಲಿದ್ದು, ಹೈಕೋರ್ಟ್ನಲ್ಲಿ ಅಕ್ಟೋಬರ್ 26ರಂದು ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ಸಹ ಆರೋಪಿ ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಜೊತೆಗೆ ಬಾಲಿವುಡ್ ಸ್ಟಾರ್ ಪುತ್ರನಿಗೆ ಜಾಮೀನು ನೀಡಲು ವಿಶೇಷ ನ್ಯಾಯಾಲಯ ಬುಧವಾರ ನಿರಾಕರಿಸಿದೆ. ಆರ್ಯನ್ ಖಾನ್ ಇನ್ನೂ ಐದು ದಿನಗಳ ಕಾಲ ಕಸ್ಟಡಿಯಲ್ಲಿರಬೇಕಾಗಿದೆ.
Teams of Narcotics Control Bureau (NCB) are paying a 'visit' to the residences of Bollywood megastar Shah Rukh Khan in Bandra West, actress Ananya Pande in Khar west, and raided a location in Andheri on Thursday as part of the ongoing probe into the October 2 luxury cruiser rave party.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm