ಬ್ರೇಕಿಂಗ್ ನ್ಯೂಸ್
21-10-21 02:58 pm Headline Karnataka News Network ದೇಶ - ವಿದೇಶ
ಮುಂಬೈ, ಅ 21: ಆರ್ಯನ್ ಖಾನ್ ಮಾದಕ ದ್ರವ್ಯ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ)ನ ತನಿಖಾ ಅಧಿಕಾರಿಗಳ ತಂಡ ಮುಂಬೈನಲ್ಲಿ ಬಾಲಿವುಡ್ ನಟ, ನಟಿಯರ ಮನೆಗಳ ಮೇಲೆ ಎನ್ಸಿಬಿ ದಿಢೀರ್ ದಾಳಿ ನಡೆಸಿದೆ. ಬಾಲಿವುಡ್ ನಟ ಶಾರುಖ್ ಖಾನ್ ಮನೆ ಮನ್ನತ್ ಮೇಲೆ ದಾಳಿ ನಡೆಸಿದೆ.
ಮುಂಬೈನ ಬಾಂದ್ರಾದಲ್ಲಿರುವ ನಟ ಶಾರುಖ್ ಖಾನ್ ನಿವಾಸ 'ಮನ್ನತ್'ಗೆ ತೆರಳಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಆರ್ಯನ್ ಖಾನ್ರನ್ನು ಬಂಧಿಸಲಾಗಿರುವ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣಕ್ಕೆ ಅಥವಾ ಸಂಬಂಧಪಟ್ಟಂತೆ ಎನ್ಸಿಬಿ ಅಧಿಕಾರಿಗಳು ತನಿಖೆಗಾಗಿ ಶೋಧ ನಡೆಸಲು ಶಾರುಖ್ ನಿವಾಸಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎನ್ಸಿಬಿಯ ಮತ್ತೊಂದು ತಂಡ ಬಾಲಿವುಡ್ ನಟಿ ಅನನ್ಯಾ ಪಾಂಡೆ ಮನೆಯಲ್ಲಿ ಶೋಧ ಕಾರ್ಯ ಆರಂಭಿಸಿದೆ. ಇದೇ ವೇಳೆ ಎನ್ಸಿಬಿ ಅನನ್ಯಾ ಪಾಂಡೆಗೆ ಸಮನ್ಸ್ ಜಾರಿ ಮಾಡಿದೆ.
ಇಂದು ಮುಂಜಾನೆ ನಟ ಶಾರುಖ್ ಖಾನ್ ಆರ್ಥರ್ ರೋಡ್ ಜೈಲಿಗೆ ತೆರಳಿ ಪುತ್ರ ಆರ್ಯನ್ರನ್ನು ಭೇಟಿಯಾಗಿದ್ದರು. ಇದಾದ ಕೆಲವು ಸಮಯದ ನಂತರ ಎನ್ಸಿಬಿ ಶೋಧಕ್ಕಾಗಿ ದಾಳಿ ನಡೆಸಿದೆ. ಪ್ರಸ್ತುತ ಆರ್ಯನ್ ಖಾನ್ ನ್ಯಾಯಾಂಗ ಬಂಧನದಲ್ಲಿದ್ದು, ಹೈಕೋರ್ಟ್ನಲ್ಲಿ ಅಕ್ಟೋಬರ್ 26ರಂದು ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.
ಸಹ ಆರೋಪಿ ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಜೊತೆಗೆ ಬಾಲಿವುಡ್ ಸ್ಟಾರ್ ಪುತ್ರನಿಗೆ ಜಾಮೀನು ನೀಡಲು ವಿಶೇಷ ನ್ಯಾಯಾಲಯ ಬುಧವಾರ ನಿರಾಕರಿಸಿದೆ. ಆರ್ಯನ್ ಖಾನ್ ಇನ್ನೂ ಐದು ದಿನಗಳ ಕಾಲ ಕಸ್ಟಡಿಯಲ್ಲಿರಬೇಕಾಗಿದೆ.
Teams of Narcotics Control Bureau (NCB) are paying a 'visit' to the residences of Bollywood megastar Shah Rukh Khan in Bandra West, actress Ananya Pande in Khar west, and raided a location in Andheri on Thursday as part of the ongoing probe into the October 2 luxury cruiser rave party.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm