ಬ್ರೇಕಿಂಗ್ ನ್ಯೂಸ್
24-10-21 09:44 pm Headline Karnataka News Network ದೇಶ - ವಿದೇಶ
ಜಮ್ಮು, ಅ.24 : ಜಮ್ಮುವಿನಲ್ಲಿ ಜನರನ್ನು ಕಡೆಗಣಿಸುವ ಕಾಲ ಮುಗಿದಿದೆ. ಈಗ ಜಮ್ಮು ಮತ್ತು ಕಾಶ್ಮೀರಗಳು ಒಟ್ಟಾಗಿ ಅಭಿವೃದ್ಧಿ ಸಾಧಿಸಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ ನಂತರ ಇದೇ ಮೊದಲ ಬಾರಿಗೆ ಅಮಿತ್ ಷಾ ಜಮ್ಮು ಪ್ರವಾಸ ಕೈಗೊಂಡಿದ್ದಾರೆ.
ಭಗವತಿ ನಗರ್ನಲ್ಲಿ ಆಯೋಜಿಸಿದ್ದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಯಾರೊಬ್ಬರೂ ತಡೆಯೊಡ್ಡಲಾರರು. ಕೇಂದ್ರಾಡಳಿತ ಪ್ರದೇಶದಲ್ಲಿ ಈಗಾಗಲೇ ರೂ. 12,000 ಕೋಟಿ ಹೂಡಿಕೆ ಮಾಡಲಾಗಿದೆ. 2022ರ ಅಂತ್ಯದ ವೇಳೆಗೆ ಈ ರಾಜ್ಯಕ್ಕೆ ₹ 51,000 ಕೋಟಿ ನೀಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಹೇಳಿದ್ದಾರೆ.
ಕಣಿವೆಯಲ್ಲಿ ಗಲಭೆ ಮತ್ತು ಉಗ್ರರ ದಾಳಿಯಿಂದ ಯಾರೊಬ್ಬರ ಜೀವಕ್ಕೂ ಅಪಾಯವಾಗದಂತೆ ನೋಡಿಕೊಳ್ಳುವುದು ಸರ್ಕಾರದ ಉದ್ದೇಶ ಎಂದಿರುವ ಅಮಿತ್ ಶಾ, ಯುವಕರು ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಕೈಜೋಡಿಸಿದರೆ, ಉಗ್ರರ ದುಷ್ಟ ಸಂಚುಗಳು ವಿಫಲವಾಗಲಿವೆ ಎಂದಿದ್ದಾರೆ.
ಮೂರು ದಿನಗಳ ಭೇಟಿ ಸಲುವಾಗಿ ಅಮಿತ್ ಷಾ ಶನಿವಾರ ಜಮ್ಮು ಕಾಶ್ಮೀರ ಆಗಮಿಸಿದ್ದಾರೆ. ವಲಸೆ ಕಾರ್ಮಿಕರು ಮತ್ತು ಸ್ಥಳೀಯ ನಾಕರಿಕರನ್ನು ಗುರಿಯಾಗಿರಿಸಿ ಉಗ್ರರು ಸರಣಿ ದಾಳಿ ನಡೆಸುತ್ತಿರುವ ಹೊತ್ತಿನಲ್ಲಿ ಗೃಹ ಸಚಿವರು ಭೇಟಿ ನೀಡಿರುವುದು ಮಹತ್ವ ಪಡೆದುಕೊಂಡಿದೆ.
Amith Shah said Rs 12,000 crore worth of investment has already come to the union territory and the government aims at a total of Rs 51,000 crore by the end of 2022 to provide five lakh jobs to the local youth.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm