ಬ್ರೇಕಿಂಗ್ ನ್ಯೂಸ್
11-09-20 09:11 pm Headline Karnataka News Network ದೇಶ - ವಿದೇಶ
ಚೆನ್ನೈ, ಸೆಪ್ಟೆಂಬರ್ 11: ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ಗೆ ತೆರಿಗೆ ವಂಚನೆ ವಿಚಾರದಲ್ಲಿ ಮದ್ರಾಸ್ ಹೈಕೋರ್ಟ್ ನೋಟಿಸ್ ನೀಡಿದೆ. 2011ರಲ್ಲಿ ತೆರಿಗೆ ತಪ್ಪಿಸುವ ಯತ್ನದಲ್ಲಿ ವಿದೇಶಿ ಸಂಸ್ಥೆ ನೀಡಿದ್ದ ಸಂಭಾವನೆ ಮೊತ್ತವನ್ನು ತನ್ನದೇ ಚಾರಿಟಿಗೆ ನೀಡಿದ್ದು ಐಟಿ ಇಲಾಖೆಗೆ ಗೊತ್ತಾಗಿದ್ದು ಮದ್ರಾಸ್ ಹೈಕೋರ್ಟ್ನಲ್ಲಿ ದೂರು ದಾಖಲಾಗಿತ್ತು.
2011- 2012ರಲ್ಲಿ ಇಂಗ್ಲೆಂಡ್ ಮೂಲದ ಲಿಬ್ರಾ ಎನ್ನುವ ಮೊಬೈಲ್ ಕಂಪನಿಗೆ ರೆಹಮಾನ್ ರಿಂಗ್ ಟೋನ್ ಸಂಯೋಜಿಸಿ ಕೊಟ್ಟಿದ್ದರು. ಅದಕ್ಕಾಗಿ ಲಿಬ್ರಾ ಸಂಸ್ಥೆ ರೆಹಮಾನ್ಗೆ 3.47 ಕೋಟಿ ರೂ. ಸಂಭಾವನೆ ನೀಡಿತ್ತು. ಭಾರೀ ಮೊತ್ತದ ಸಂಭಾವನೆಯನ್ನು ಹಾಗೇ ಪಡೆದರೆ ತೆರಿಗೆಯೂ ತೆರಬೇಕಾಗುತ್ತದೆ ಎಂದು ಆ ಮೊತ್ತವನ್ನು ತನ್ನದೇ ಆದ ರೆಹಮಾನ್ ಫೌಂಡೇಷನ್ ಟ್ರಸ್ಟ್ ಖಾತೆಗೆ ಬರುವಂತೆ ನೋಡಿಕೊಂಡಿದ್ದರು.
ಆದರೆ, 2011-12ರ ಸಾಲಿನ ಐಟಿ ರಿಟರ್ನ್ ಸಲ್ಲಿಕೆ ಮಾಡುವ ವೇಳೆ ರೆಹಮಾನ್ ಟ್ರಸ್ಟ್ ಮತ್ತು ವೈಯಕ್ತಿಕ ಖಾತೆಗೆ ಬಂದ ದುಡ್ಡಿನ ವಿವರ ನೀಡಿದ್ದರು. ವಿದೇಶಿ ಸಂಸ್ಥೆ ನೀಡಿದ್ದ ದುಬಾರಿ ಮೊತ್ತದ ಉಲ್ಲೇಖವೂ ಇತ್ತು. ಈ ಮೊತ್ತ ಸಂಭಾವನೆ ರೂಪದ್ದು ಎಂಬುದನ್ನು ತಿಳಿದ ತೆರಿಗೆ ಇಲಾಖೆ ಅಧಿಕಾರಿಗಳು, ಹೈಕೋರ್ಟಿನಲ್ಲಿ ಪ್ರಕರಣ ದಾಖಲು ಮಾಡಿತ್ತು. ತೆರಿಗೆ ವಂಚನೆ ದೂರು ಆಧರಿಸಿ ಮದ್ರಾಸ್ ಹೈಕೋರ್ಟ್ನ ದ್ವಿಸದಸ್ಯ ಪೀಠ ರೆಹಮಾನ್ಗೆ ನೋಟಿಸ್ ರವಾನಿಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm