ಬ್ರೇಕಿಂಗ್ ನ್ಯೂಸ್
11-09-20 09:11 pm Headline Karnataka News Network ದೇಶ - ವಿದೇಶ
ಚೆನ್ನೈ, ಸೆಪ್ಟೆಂಬರ್ 11: ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ಗೆ ತೆರಿಗೆ ವಂಚನೆ ವಿಚಾರದಲ್ಲಿ ಮದ್ರಾಸ್ ಹೈಕೋರ್ಟ್ ನೋಟಿಸ್ ನೀಡಿದೆ. 2011ರಲ್ಲಿ ತೆರಿಗೆ ತಪ್ಪಿಸುವ ಯತ್ನದಲ್ಲಿ ವಿದೇಶಿ ಸಂಸ್ಥೆ ನೀಡಿದ್ದ ಸಂಭಾವನೆ ಮೊತ್ತವನ್ನು ತನ್ನದೇ ಚಾರಿಟಿಗೆ ನೀಡಿದ್ದು ಐಟಿ ಇಲಾಖೆಗೆ ಗೊತ್ತಾಗಿದ್ದು ಮದ್ರಾಸ್ ಹೈಕೋರ್ಟ್ನಲ್ಲಿ ದೂರು ದಾಖಲಾಗಿತ್ತು.
2011- 2012ರಲ್ಲಿ ಇಂಗ್ಲೆಂಡ್ ಮೂಲದ ಲಿಬ್ರಾ ಎನ್ನುವ ಮೊಬೈಲ್ ಕಂಪನಿಗೆ ರೆಹಮಾನ್ ರಿಂಗ್ ಟೋನ್ ಸಂಯೋಜಿಸಿ ಕೊಟ್ಟಿದ್ದರು. ಅದಕ್ಕಾಗಿ ಲಿಬ್ರಾ ಸಂಸ್ಥೆ ರೆಹಮಾನ್ಗೆ 3.47 ಕೋಟಿ ರೂ. ಸಂಭಾವನೆ ನೀಡಿತ್ತು. ಭಾರೀ ಮೊತ್ತದ ಸಂಭಾವನೆಯನ್ನು ಹಾಗೇ ಪಡೆದರೆ ತೆರಿಗೆಯೂ ತೆರಬೇಕಾಗುತ್ತದೆ ಎಂದು ಆ ಮೊತ್ತವನ್ನು ತನ್ನದೇ ಆದ ರೆಹಮಾನ್ ಫೌಂಡೇಷನ್ ಟ್ರಸ್ಟ್ ಖಾತೆಗೆ ಬರುವಂತೆ ನೋಡಿಕೊಂಡಿದ್ದರು.
ಆದರೆ, 2011-12ರ ಸಾಲಿನ ಐಟಿ ರಿಟರ್ನ್ ಸಲ್ಲಿಕೆ ಮಾಡುವ ವೇಳೆ ರೆಹಮಾನ್ ಟ್ರಸ್ಟ್ ಮತ್ತು ವೈಯಕ್ತಿಕ ಖಾತೆಗೆ ಬಂದ ದುಡ್ಡಿನ ವಿವರ ನೀಡಿದ್ದರು. ವಿದೇಶಿ ಸಂಸ್ಥೆ ನೀಡಿದ್ದ ದುಬಾರಿ ಮೊತ್ತದ ಉಲ್ಲೇಖವೂ ಇತ್ತು. ಈ ಮೊತ್ತ ಸಂಭಾವನೆ ರೂಪದ್ದು ಎಂಬುದನ್ನು ತಿಳಿದ ತೆರಿಗೆ ಇಲಾಖೆ ಅಧಿಕಾರಿಗಳು, ಹೈಕೋರ್ಟಿನಲ್ಲಿ ಪ್ರಕರಣ ದಾಖಲು ಮಾಡಿತ್ತು. ತೆರಿಗೆ ವಂಚನೆ ದೂರು ಆಧರಿಸಿ ಮದ್ರಾಸ್ ಹೈಕೋರ್ಟ್ನ ದ್ವಿಸದಸ್ಯ ಪೀಠ ರೆಹಮಾನ್ಗೆ ನೋಟಿಸ್ ರವಾನಿಸಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm