ಬ್ರೇಕಿಂಗ್ ನ್ಯೂಸ್
11-09-20 09:11 pm Headline Karnataka News Network ದೇಶ - ವಿದೇಶ
ಚೆನ್ನೈ, ಸೆಪ್ಟೆಂಬರ್ 11: ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ಗೆ ತೆರಿಗೆ ವಂಚನೆ ವಿಚಾರದಲ್ಲಿ ಮದ್ರಾಸ್ ಹೈಕೋರ್ಟ್ ನೋಟಿಸ್ ನೀಡಿದೆ. 2011ರಲ್ಲಿ ತೆರಿಗೆ ತಪ್ಪಿಸುವ ಯತ್ನದಲ್ಲಿ ವಿದೇಶಿ ಸಂಸ್ಥೆ ನೀಡಿದ್ದ ಸಂಭಾವನೆ ಮೊತ್ತವನ್ನು ತನ್ನದೇ ಚಾರಿಟಿಗೆ ನೀಡಿದ್ದು ಐಟಿ ಇಲಾಖೆಗೆ ಗೊತ್ತಾಗಿದ್ದು ಮದ್ರಾಸ್ ಹೈಕೋರ್ಟ್ನಲ್ಲಿ ದೂರು ದಾಖಲಾಗಿತ್ತು.
2011- 2012ರಲ್ಲಿ ಇಂಗ್ಲೆಂಡ್ ಮೂಲದ ಲಿಬ್ರಾ ಎನ್ನುವ ಮೊಬೈಲ್ ಕಂಪನಿಗೆ ರೆಹಮಾನ್ ರಿಂಗ್ ಟೋನ್ ಸಂಯೋಜಿಸಿ ಕೊಟ್ಟಿದ್ದರು. ಅದಕ್ಕಾಗಿ ಲಿಬ್ರಾ ಸಂಸ್ಥೆ ರೆಹಮಾನ್ಗೆ 3.47 ಕೋಟಿ ರೂ. ಸಂಭಾವನೆ ನೀಡಿತ್ತು. ಭಾರೀ ಮೊತ್ತದ ಸಂಭಾವನೆಯನ್ನು ಹಾಗೇ ಪಡೆದರೆ ತೆರಿಗೆಯೂ ತೆರಬೇಕಾಗುತ್ತದೆ ಎಂದು ಆ ಮೊತ್ತವನ್ನು ತನ್ನದೇ ಆದ ರೆಹಮಾನ್ ಫೌಂಡೇಷನ್ ಟ್ರಸ್ಟ್ ಖಾತೆಗೆ ಬರುವಂತೆ ನೋಡಿಕೊಂಡಿದ್ದರು.
ಆದರೆ, 2011-12ರ ಸಾಲಿನ ಐಟಿ ರಿಟರ್ನ್ ಸಲ್ಲಿಕೆ ಮಾಡುವ ವೇಳೆ ರೆಹಮಾನ್ ಟ್ರಸ್ಟ್ ಮತ್ತು ವೈಯಕ್ತಿಕ ಖಾತೆಗೆ ಬಂದ ದುಡ್ಡಿನ ವಿವರ ನೀಡಿದ್ದರು. ವಿದೇಶಿ ಸಂಸ್ಥೆ ನೀಡಿದ್ದ ದುಬಾರಿ ಮೊತ್ತದ ಉಲ್ಲೇಖವೂ ಇತ್ತು. ಈ ಮೊತ್ತ ಸಂಭಾವನೆ ರೂಪದ್ದು ಎಂಬುದನ್ನು ತಿಳಿದ ತೆರಿಗೆ ಇಲಾಖೆ ಅಧಿಕಾರಿಗಳು, ಹೈಕೋರ್ಟಿನಲ್ಲಿ ಪ್ರಕರಣ ದಾಖಲು ಮಾಡಿತ್ತು. ತೆರಿಗೆ ವಂಚನೆ ದೂರು ಆಧರಿಸಿ ಮದ್ರಾಸ್ ಹೈಕೋರ್ಟ್ನ ದ್ವಿಸದಸ್ಯ ಪೀಠ ರೆಹಮಾನ್ಗೆ ನೋಟಿಸ್ ರವಾನಿಸಿದೆ.
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm