ಬ್ರೇಕಿಂಗ್ ನ್ಯೂಸ್
05-11-21 04:15 pm Headline Karnataka News Desk ದೇಶ - ವಿದೇಶ
ನವದೆಹಲಿ, ನ.6: ತೈಲ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯ ಸಂಕಷ್ಟ ಅನುಭವಿಸಿದ್ದರು. ಆದರೆ ತೆರಿಗೆ ಇಳಿಸಿ ಜನರ ಕಷ್ಟಕ್ಕೆ ಸ್ಪಂದಿಸಲಿಲ್ಲ. ಆದರೆ, ಈಗ ಯಾರೂ ನಿರೀಕ್ಷೆಯೇ ಮಾಡದ ರೀತಿ ಕೇಂದ್ರ ಸರಕಾರ ದಿಢೀರ್ ಆಗಿ ಬೆಲೆ ಇಳಿಕೆ ಮಾಡಿದೆ.
ಕೇಂದ್ರ ಸರ್ಕಾರದ ಪೆಟ್ರೋಲ್ ಬೆಲೆ ಇಳಿಕೆಯ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ ನೀಡಿದ್ದು, "ತೈಲ ಬೆಲೆ ಇಳಿಕೆ ಮಾಡಿದ್ದು, ಹೃದಯದಿಂದ ಅಲ್ಲ. ಬದಲಾಗಿ ಜನರ ಮೇಲಿನ ಭಯದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಲೂಟಿಕೋರ ಸರ್ಕಾರಕ್ಕೆ ಚುನಾವಣೆಯಲ್ಲಿ ಉತ್ತರ ನೀಡಬೇಕಾಗಿದೆ" ಎಂದು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಕೇಂದ್ರದ ಬೆಲೆ ಏರಿಕೆ ನೀತಿ ವಿರುದ್ಧ ಎರಡು ದಿನಗಳ ಹಿಂದೆ ಮಾತನಾಡಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, "ಇದು ಹಬ್ಬಗಳ ಸಮಯ. ಬೆಲೆ ಹೆಚ್ಚಳದಿಂದ ಸಾಮಾನ್ಯ ನಾಗರಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಲೂಟಿ ಆಲೋಚನೆಗಳಿಂದ ಹಬ್ಬದ ಸಮಯದಲ್ಲಿ ಪೆಟ್ರೋಲ್- ಡೀಸೆಲ್, ಸಿಲಿಂಡರ್, ದಿನಸಿ ವಸ್ತುಗಳ ಬೆಲೆ ಕಡಿಮೆ ಮಾಡುವ ಬದಲು ಹೆಚ್ಚಳ ಆಗಿದೆ. ಚುನಾವಣೆ ಸಂದರ್ಭದಲ್ಲಿ 2-3 ರೂಪಾಯಿ ಕಡಿಮೆ ಮಾಡಿ ಜನ ಸಾಮಾನ್ಯರ ಮಧ್ಯೆ ಹೋಗಲು ಪ್ಲಾನ್ ಮಾಡಿಕೊಂಡಿದೆ ಎಂದು ಪ್ರಧಾನಿ ಮೋದಿಯನ್ನು ಗುರಿಯಾಗಿರಿಸಿಕೊಂಡು ವಾಗ್ದಾಳಿ ನಡೆಸಿದ್ದರು.
ಆದರೆ, ಇದರ ಬೆನ್ನಲ್ಲೇ ಕೇಂದ್ರ ತೆರಿಗೆ ಇಳಿಸಿದ್ದು ಜನಸಾಮಾನ್ಯರಿಗೆ ಖುಷಿ ನೀಡಿದ್ದರೆ, ವಿಪಕ್ಷಗಳಿಗೆ ಶಾಕ್ ನೀಡಿದೆ. ಇದರ ನಡುವಲ್ಲೇ ಚುನಾವಣೆ ಕಾರಣಕ್ಕೆ ಇಳಿಸಿದ್ದಾರೆ ಎಂಬ ಟೀಕೆಯೂ ಕೇಳಿಬಂದಿದೆ.
Congress leader Priyanka Gandhi Vadra on Thursday took a jibe at the Centre, which announced a cut in levies on petrol and diesel. In a tweet, the Congress general secretary said that the decision has been taken out of fear.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm