ಬ್ರೇಕಿಂಗ್ ನ್ಯೂಸ್
05-11-21 04:15 pm Headline Karnataka News Desk ದೇಶ - ವಿದೇಶ
ನವದೆಹಲಿ, ನ.6: ತೈಲ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯ ಸಂಕಷ್ಟ ಅನುಭವಿಸಿದ್ದರು. ಆದರೆ ತೆರಿಗೆ ಇಳಿಸಿ ಜನರ ಕಷ್ಟಕ್ಕೆ ಸ್ಪಂದಿಸಲಿಲ್ಲ. ಆದರೆ, ಈಗ ಯಾರೂ ನಿರೀಕ್ಷೆಯೇ ಮಾಡದ ರೀತಿ ಕೇಂದ್ರ ಸರಕಾರ ದಿಢೀರ್ ಆಗಿ ಬೆಲೆ ಇಳಿಕೆ ಮಾಡಿದೆ.
ಕೇಂದ್ರ ಸರ್ಕಾರದ ಪೆಟ್ರೋಲ್ ಬೆಲೆ ಇಳಿಕೆಯ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ ನೀಡಿದ್ದು, "ತೈಲ ಬೆಲೆ ಇಳಿಕೆ ಮಾಡಿದ್ದು, ಹೃದಯದಿಂದ ಅಲ್ಲ. ಬದಲಾಗಿ ಜನರ ಮೇಲಿನ ಭಯದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಲೂಟಿಕೋರ ಸರ್ಕಾರಕ್ಕೆ ಚುನಾವಣೆಯಲ್ಲಿ ಉತ್ತರ ನೀಡಬೇಕಾಗಿದೆ" ಎಂದು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಕೇಂದ್ರದ ಬೆಲೆ ಏರಿಕೆ ನೀತಿ ವಿರುದ್ಧ ಎರಡು ದಿನಗಳ ಹಿಂದೆ ಮಾತನಾಡಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, "ಇದು ಹಬ್ಬಗಳ ಸಮಯ. ಬೆಲೆ ಹೆಚ್ಚಳದಿಂದ ಸಾಮಾನ್ಯ ನಾಗರಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಲೂಟಿ ಆಲೋಚನೆಗಳಿಂದ ಹಬ್ಬದ ಸಮಯದಲ್ಲಿ ಪೆಟ್ರೋಲ್- ಡೀಸೆಲ್, ಸಿಲಿಂಡರ್, ದಿನಸಿ ವಸ್ತುಗಳ ಬೆಲೆ ಕಡಿಮೆ ಮಾಡುವ ಬದಲು ಹೆಚ್ಚಳ ಆಗಿದೆ. ಚುನಾವಣೆ ಸಂದರ್ಭದಲ್ಲಿ 2-3 ರೂಪಾಯಿ ಕಡಿಮೆ ಮಾಡಿ ಜನ ಸಾಮಾನ್ಯರ ಮಧ್ಯೆ ಹೋಗಲು ಪ್ಲಾನ್ ಮಾಡಿಕೊಂಡಿದೆ ಎಂದು ಪ್ರಧಾನಿ ಮೋದಿಯನ್ನು ಗುರಿಯಾಗಿರಿಸಿಕೊಂಡು ವಾಗ್ದಾಳಿ ನಡೆಸಿದ್ದರು.
ಆದರೆ, ಇದರ ಬೆನ್ನಲ್ಲೇ ಕೇಂದ್ರ ತೆರಿಗೆ ಇಳಿಸಿದ್ದು ಜನಸಾಮಾನ್ಯರಿಗೆ ಖುಷಿ ನೀಡಿದ್ದರೆ, ವಿಪಕ್ಷಗಳಿಗೆ ಶಾಕ್ ನೀಡಿದೆ. ಇದರ ನಡುವಲ್ಲೇ ಚುನಾವಣೆ ಕಾರಣಕ್ಕೆ ಇಳಿಸಿದ್ದಾರೆ ಎಂಬ ಟೀಕೆಯೂ ಕೇಳಿಬಂದಿದೆ.
Congress leader Priyanka Gandhi Vadra on Thursday took a jibe at the Centre, which announced a cut in levies on petrol and diesel. In a tweet, the Congress general secretary said that the decision has been taken out of fear.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm