ಬ್ರೇಕಿಂಗ್ ನ್ಯೂಸ್
12-09-20 12:34 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 12: ದೇಶದಲ್ಲಿ ಕೊರೊನಾ ಸೋಂಕು ಸೆಪ್ಟೆಂಬರ್ ತಿಂಗಳಲ್ಲಿ ದಿನದಿನವೂ ಹೊಸ ದಾಖಲೆ ಬರುತ್ತಿದೆ. ಕಳೆದ 24 ಗಂಟೆಯಲ್ಲಿ 97,570 ಮಂದಿಗೆ ಹೊಸದಾಗಿ ಸೋಂಕು ದೃಢವಾಗಿದೆ.
ಒಂದೇ ದಿನ ದೇಶದಲ್ಲಿ 97,570 ಮಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 46,59,985ಕ್ಕೆ ಏರಿಕೆ ಆಗಿದೆ. ಇನ್ನೂ 24 ಗಂಟೆಯಲ್ಲಿ 1,201 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
46,59,985 ಪೈಕಿ 9,58,316 ಸಕ್ರಿಯ ಪ್ರಕರಣಗಳಿದ್ದು, 36,24,197 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,201 ಮಂದಿ ಕೊರೊನಾಗೆ ಬಲಿಯಾಗಿದ್ದು, ಇಲ್ಲಿವರೆಗೆ 77,470 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಶುಕ್ರವಾರ 10,91,251 ಮಂದಿಯನ್ನು ಕೊರೊನಾ ಟೆಸ್ಟ್ಗೆ ಒಳಪಡಿಸಲಾಗಿತ್ತು. ಈ ಮೂಲಕ ಇದುವರೆಗೂ 5,51,89,226 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ. ಪ್ರಪಂಚದಲ್ಲಿ ಸೋಂಕಿತರ ಸಂಖ್ಯೆ 2.83 ಕೋಟಿಗೆ ಏರಿದ್ದು, ಭಾರತ 2ನೇ ಸ್ಥಾನದಲ್ಲಿದೆ.
ರಾಜ್ಯದಲ್ಲಿ ಶುಕ್ರವಾರ 9,464 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 4,40,41ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 4,40,411 ಸೋಂಕಿತರ ಪೈಕಿ 98,326 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 12,545 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 770 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm