ಬ್ರೇಕಿಂಗ್ ನ್ಯೂಸ್
12-09-20 01:51 pm Headline Karnataka News Network ದೇಶ - ವಿದೇಶ
ಭೋಪಾಲ್, ಸೆಪ್ಟೆಂಬರ್ 11: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಿರುವ 1.75 ಲಕ್ಷ ಮನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಫಲಾನುಭವಿಗಳಿಗೆ ಹಸ್ತಾಂತರಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ನಿರ್ಮಿಸಲಾಗಿರುವ ಮನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಘರ್ ಪ್ರವೇಶ್ ಹೆಸರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ, ಫಲಾನುಭವಿಗಳಿಗೆ ಕೀ ನೀಡುವ ಮೂಲಕ ಶುಭ ಹಾರೈಸಿದರು. ಕೂಲಿ ಕಾರ್ಮಿಕರಿಗಾಗಿ ಈ ಮನೆಗಳನ್ನು ನಿರ್ಮಿಸಲಾಗಿದೆ. ಮಧ್ಯಪ್ರದೇಶ ರಾಜ್ಯ ಒಂದರಲ್ಲೇ ಸ್ವಂತ ನಿವಾಸ ಇಲ್ಲದ 17 ಲಕ್ಷ ಬಡ ಕುಟುಂಬಗಳಿಗೆ ಈ ಯೋಜನೆಯ ಲಾಭ ಸಿಕ್ಕಿದೆ.
ಯೋಜನೆಯಡಿ ಪ್ರತಿ ಫಲಾನುಭವಿಗೆ 1.20 ಲಕ್ಷ ರೂಪಾಯಿ ಅನುದಾನ ಸಿಗುತ್ತದೆ. ಇದರಲ್ಲಿ ಶೇ. 60 ಕೇಂದ್ರದಿಂದ ಮತ್ತು ಶೇ.40 ರಾಜ್ಯದಿಂದ ಹಣ ನೀಡಲಾಗುತ್ತದೆ. ಯೋಜನೆಯಡಿ ದೇಶಾದ್ಯಂತ 2022ರ ವೇಳೆಗೆ 2.95 ಕೋಟಿ ಮನೆ ನಿರ್ಮಿಸುವ ಗುರಿಯನ್ನು ನಿಗದಿಪಡಿಸಲಾಗಿದೆ.
Join our WhatsApp group for latest news updates
Ensuring housing for all. Watch. #PMGraminGrihaPravesh https://t.co/SlmgIR3kWt
— Narendra Modi (@narendramodi) September 12, 2020
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am