ಬ್ರೇಕಿಂಗ್ ನ್ಯೂಸ್
10-11-21 01:42 pm Headline Karnataka News Network ದೇಶ - ವಿದೇಶ
ಜೈಪುರ, ನ 10: ರಾಜಸ್ಥಾನದ ಬಾರ್ಮರ್-ಜೋಧ್ಪುರ ಹೆದ್ದಾರಿಯಲ್ಲಿ ಬುಧವಾರದಂದು ಟ್ಯಾಂಕರ್ ಡಿಕ್ಕಿ ಹೊಡೆದು ಪ್ರಯಾಣಿಕರಿದ್ದ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಅಪಘಾತ ಸಂಭವಿಸುವ ಮುನ್ನ ಬಸ್ನಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದ ಸ್ಥಳದಿಂದ ಇದುವರೆಗೆ 10 ಜನರನ್ನು ಜೀವಂತವಾಗಿ ರಕ್ಷಿಸಲಾಗಿದೆ.
ಅಪಘಾತದ ನಂತರ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಪಚ್ಪದ್ರಾ ಶಾಸಕ ಮದನ್ ಪ್ರಜಾಪತ್, ಉಸ್ತುವಾರಿ ಸಚಿವ ಸುಖರಾಮ್ ವಿಷ್ಣೋಯ್, ವಿಭಾಗೀಯ ಆಯುಕ್ತರು ಸೇರಿದಂತೆ ಹಲವು ಅಧಿಕಾರಿಗಳು ಅಪಘಾತ ಸ್ಥಳಕ್ಕೆ ಭೇಟಿ ನಿಡಿದ್ದಾರೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

ಪ್ರಯಾಣಿಕರೊಬ್ಬರ ಪ್ರಕಾರ, ಬಸ್ ಬಲೋತ್ರಾದಿಂದ ಬೆಳಿಗ್ಗೆ 9:55 ಕ್ಕೆ ಹೊರಟಿತ್ತು, ಈ ಸಮಯದಲ್ಲಿ ಎದುರುಗಡೆಯಿಂದ ಬಂದ ಟ್ಯಾಂಕರ್ ಬಸ್ಗೆ ಡಿಕ್ಕಿ ಹೊಡೆದಿದೆ, ನಂತರ ಬಸ್ಗೆ ಬೆಂಕಿ ಹೊತ್ತಿಕೊಂಡಿತು. 10 ಜನರನ್ನು ಹೊರತೆಗೆಯಲಾಗಿದ್ದು, ಉಳಿದ ಪ್ರಯಾಣಿಕರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
12 people died and several were injured on Wednesday in a collision between a passenger bus and a truck near Pachpadra in Rajasthan's Barmer district, as per the police. CM Ashok Gehlot directed District Collector regarding relief and rescue operations, asked him to ensure medical treatment for the injured.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm