ಬ್ರೇಕಿಂಗ್ ನ್ಯೂಸ್
12-09-20 02:43 pm Headline Karnataka News Network ದೇಶ - ವಿದೇಶ
ಮಂಡ್ಯ, ಸೆಪ್ಟೆಂಬರ್ 12: ಡ್ರಗ್ಸ್ ದಂಧೆಯಲ್ಲಿ ಜಮೀರ್ 100% ಇದ್ದಾರೆ, ಅದರಲ್ಲಿ ಸಂಶಯವಿಲ್ಲ. ರಾಜಕಾರಣದಲ್ಲಿ ಇಂಟರ್ನಲ್ ವ್ಯವಹಾರ ಇಟ್ಟುಕೊಂಡಿರೋದರಿಂದ ಜಮೀರನನ್ನು ಅರೆಸ್ಟ್ ಮಾಡ್ತಿಲ್ಲ. ಹೀಗೆಂದು ಸರಕಾರವನ್ನು ಜರೆದವರು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್.
ಮಂಡ್ಯದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮುತಾಲಿಕ್, ಈ ಡ್ರಗ್ಸ್ ದಂಧೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಲ್ಲ ಪಕ್ಷಗಳವರೂ ಇದ್ದಾರೆ. ಇವ್ರೀಗ ಧಮ್ ತೋರಿಸಬೇಕು. ಜಮೀರ ಆಗಿರಲಿ, ಯಾರೇ ಇದ್ದರೂ ಒದ್ದು ಒಳಗೆ ಹಾಕಬೇಕು ಎಂದು ಆಗ್ರಹಿಸಿದ್ದಾರೆ.
ನಟಿ ಸಂಜನಾ ಜೊತೆಗೆ ಆಕೆಯ ಗಂಡ ಅಜೀದ್ ಕೂಡ ಡ್ರಗ್ ದಂಧೆಯಲ್ಲಿ ಇದ್ದಾನೆ. ಇನ್ನು ಲವ್ ಜಿಹಾದ್ ಮತ್ತು ಡ್ರಗ್ಸ್ ದಂಧೆ ಇವೆರಡಕ್ಕೂ ನೇರ ಕನೆಕ್ಟ್ ಇದೆ. ಇವೆಲ್ಲ ಪಾತಕಗಳಿಗೆ ಪಾಕಿಸ್ತಾನದಲ್ಲಿ ಕುಳಿತ ದಾವೂದ್ ಇಬ್ರಾಹಿಮನೇ ಮೂಲ ಪುರುಷ. ಹಿಂದೆ ಅಜೀಮ್ ಅಸ್ತಾನ ಎಂಬ ದೇಶದ್ರೋಹಿ ಇದ್ದ. ಇವರೆಲ್ಲರೂ ಇಡೀ ಚಿತ್ರರಂಗವನ್ನು ಆವರಿಸಿದ್ದಾರೆ. ಬಾಲಿವುಡ್ ಸೇರಿ ಎಲ್ಲ ಕಡೆಯೂ ಇವರ ಕಬಂಧ ಬಾಹು ಇದೆ ಎಂದಿದ್ದಾರೆ ಮುತಾಲಿಕ್.

ಈ ಜಮೀರ ತನ್ನ ಚುನಾವಣಾ ಪ್ರಚಾರಕ್ಕೆ ಮುಂಬೈನಿಂದ ಚಿತ್ರ ನಟ- ನಟಿಯರನ್ನು ಕರೆಸುತ್ತಾರೆ. ಏನ್ ಸುಮ್ನೆ ಬರ್ತಾರಾ ಅವ್ರೆಲ್ಲ.. ವ್ಯವಸ್ಥಿತ ಜಾಲದಲ್ಲಿ ಜಮೀರ್ ಇರೋದು ನಿಶ್ಚಿತವಾಗಿದೆ. ಈಗ ಬಿಜೆಪಿ ಸರಕಾರ ಧಮ್ ತೋರಿಸಬೇಕು. ಜಮೀರ್ ನನ್ನು ಒದ್ದು ಒಳಗೆ ಹಾಕಬೇಕು, ಪಾದರಾಯನಪುರ, ಡಿಜೆ ಹಳ್ಳಿ ಗಲಾಟೆಗೂ ಡ್ರಗ್ಸ್ ಕಾರಣ ಆಗಿತ್ತು. ಆಗೆಲ್ಲ ಜಮೀರ್ ಹೆಸರು ಕೂಡ ಕೇಳಿಬಂದಿತ್ತು. ಈಗ ಅವಕಾಶ ಬಂದಿದೆ, ಈತನನ್ನು ಜೈಲಿಗೆ ತಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಡ್ರಗ್ಸ್ ಪ್ರಕರಣವನ್ನು ಸಿಬಿಐಗೆ ವಹಿಸಬಾರದು. ಸಿಬಿಐ ಬಗ್ಗೆ ವಿಶ್ವಾಸವಿಲ್ಲ. ಎಲ್ಲ ಸೇರಿ ಮುಚ್ಚಿ ಹಾಕುತ್ತಾರೆ ಎಂದು ಹೇಳಿದರು.
Join our WhatsApp group for latest news updates
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am