ಬ್ರೇಕಿಂಗ್ ನ್ಯೂಸ್
11-11-21 04:58 pm HK News Desk ದೇಶ - ವಿದೇಶ
ಮುಂಬೈ, ನ.11: ಮುಂಬೈ, ಪುಣೆ ಸೇರಿ ಮಹಾರಾಷ್ಟ್ರದಲ್ಲಿ ನೆಲೆಸಿರುವ ಕರ್ನಾಟಕದ ಕರಾವಳಿಯ ತುಳುವರು ಮತ್ತು ಕನ್ನಡಿಗರಿಗೆ ತಾಯ್ನಾಡಿಗೆ ಬರಲು ಆರ್ ಟಿಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ನೀತಿಯನ್ನು ಕರ್ನಾಟಕ ಸರಕಾರ ಹಿಂಪಡೆಯಬೇಕೆಂದು ಮುಂಬೈ ಕನ್ನಡಿಗರು ಆಗ್ರಹಿಸಿದ್ದಾರೆ.
ಈ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದಿರುವ ಮುಂಬೈ ಬಿಜೆಪಿ ಕಾನೂನು ಪ್ರಕೋಷ್ಠದ ಅಧ್ಯಕ್ಷ ಮೋರ್ಲ ರತ್ನಾಕರ ಶೆಟ್ಟಿ , ರಸ್ತೆ ಪ್ರಯಾಣ, ವಿಮಾನ, ರೈಲು ಮೂಲಕ ತಾಯ್ನಾಡಿಗೆ ಆಗಮಿಸುವ ಕನ್ನಡಿಗರಿಗೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರದಿಂದ ವಿನಾಯ್ತಿ ನೀಡಬೇಕು. ಹಲವು ತಿಂಗಳಿಂದ 72 ಗಂಟೆಗಳ ಒಳಗೆ ಟೆಸ್ಟ್ ಮಾಡಿರುವ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ನೀತಿ ಜಾರಿಯಲ್ಲಿದೆ. ಆದರೆ ಈಗ ಮಹಾರಾಷ್ಟ್ರದಲ್ಲಿ ಕೋವಿಡ್ ಪರಿಸ್ಥಿತಿ ಬದಲಾಗಿದ್ದು 90 ಶೇ. ಸೋಂಕು ಇಳಿಕೆಯಾಗಿದೆ.
ಕೇಂದ್ರ ಸರಕಾರವೂ ಕೋವಿಡ್ ಲಸಿಕೆ ಪಡೆದಿರುವ ಮಂದಿಗೆ ದೇಶೀಯ ವಿಮಾನ ಪ್ರಯಾಣಕ್ಕೆ ಹೊಸ ಮಾರ್ಗಸೂಚಿಯಲ್ಲಿ ವಿನಾಯ್ತಿ ನೀಡಿದ್ದಾರೆ. ಆದರೆ ಕರ್ನಾಟಕ ಸರಕಾರ ಮಾತ್ರ ರೈಲು ಮತ್ತು ವಿಮಾನದಲ್ಲಿ ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕೇಳುತ್ತಿದೆ. ಇದರಿಂದ ಕನ್ನಡಿಗರು ತಮ್ಮ ಊರಿಗೆ ತೆರಳುವ ಸಂದರ್ಭದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಕರ್ನಾಟಕ ಸರಕಾರ ಕೋವಿಡ್ ನೆಗೆಟಿವ್ ಕಡ್ಡಾಯ ನೀತಿಯಿಂದ ವಿನಾಯ್ತಿ ನೀಡಬೇಕು. ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರುವ ಮತ್ತು ಯಾವುದೇ ಸೋಂಕಿನ ಲಕ್ಷಣ ಇಲ್ಲದಿರುವ ಜನರಿಗೆ ಕರ್ನಾಟಕ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಮುಂಬೈ ಬಿಜೆಪಿ ಘಟಕದ ಮುಖಂಡ ಮೋರ್ಲ ರತ್ನಾಕರ ಶೆಟ್ಟಿ ಕರ್ನಾಟಕದ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.
Mumbai BJP leader writes a letter to govt of Karnataka to stop asking for a Negative Covid certificate to people travelling via train, bus and flight.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm