ಬ್ರೇಕಿಂಗ್ ನ್ಯೂಸ್
02-08-20 08:21 am Headline Karnataka News Network ದೇಶ - ವಿದೇಶ
ಟೋರಂಟೋ, ಆ. 02: ಚೀನಾದ ಆಕ್ರಮಣಕಾರಿ ಹಾಗೂ ದಮನಕಾರಿ ನೀತಿಯನ್ನು ಖಂಡಿಸಿ ಕೆನಡಾ ರಾಜಧಾನಿ ಟೋರಂಟೋದಲ್ಲಿ ಭಾರೀ ಪ್ರತಿಭಟನೆ ನಡೆದಿದ್ದು ಇದರಲ್ಲಿ ಭಾರತ ಸೇರಿದಂತೆ ಟಿಬೆಟಿಯನ್ನರು, ವಿಯೆಟ್ನಾಂ ಹಾಗೂ ತೈವಾನ್ ದೇಶದ ನಾಗರಿಕರು ಭಾಗಿಯಾಗಿದ್ದಾರೆ.
ಚೀನಾ ಆತಂಕಕಕಾರಿ, ದಮನಕಾರಿ ನೀತಿಯನ್ನು ಅನುಸರಿಸುತ್ತಿದ್ದು ಚೀನಿಯರ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ. ಭಾರತ, ಭೂತಾನ್ಗೆ ಸೇರಿದ ಪ್ರದೇಶವನ್ನು ತನ್ನ ವಶಕ್ಕೆ ಪಡೆಯುವ ಯತ್ನ ನಡೆಸುತ್ತಿದೆ. ಚೀನಾದ ಇಂತಹ ದಮನಕಾರಿ ನೀತಿಯನ್ನು ಸಹಿಸಲಾಗದು. ಹೀಗೆಯೇ ಮುಂದುವರಿದರೆ ಚೀನಾ ಕಠಿಣ ದಿನಗಳನ್ನು ಅನುಭವಿಸ ಬೇಕಾಗುತ್ತದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚೀನಾದಲ್ಲಿ ರಾಜಕೀಯ, ಆರ್ಥಿಕ ಹಾಗೂ ಧಾರ್ಮಿಕ ಸ್ವಾತಂತ್ರ್ಯಗಳ ಮೇಲೆ ದಾಳಿ ನಡೆಯುತ್ತಿದೆ. ಚೀನಾದಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕಾಗಿದೆ. ವಿಶ್ವವೇ ಚೀನಾ ಆಡಳಿತದ ವಿರುದ್ಧ ಭುಗಿಲೇಳಬೇಕಿದೆ ಎಂದು ಪ್ರತಿಭಟನಕಾರರು ಕಿಡಿಕಾರಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm