ಬ್ರೇಕಿಂಗ್ ನ್ಯೂಸ್
02-08-20 08:21 am Headline Karnataka News Network ದೇಶ - ವಿದೇಶ
ಟೋರಂಟೋ, ಆ. 02: ಚೀನಾದ ಆಕ್ರಮಣಕಾರಿ ಹಾಗೂ ದಮನಕಾರಿ ನೀತಿಯನ್ನು ಖಂಡಿಸಿ ಕೆನಡಾ ರಾಜಧಾನಿ ಟೋರಂಟೋದಲ್ಲಿ ಭಾರೀ ಪ್ರತಿಭಟನೆ ನಡೆದಿದ್ದು ಇದರಲ್ಲಿ ಭಾರತ ಸೇರಿದಂತೆ ಟಿಬೆಟಿಯನ್ನರು, ವಿಯೆಟ್ನಾಂ ಹಾಗೂ ತೈವಾನ್ ದೇಶದ ನಾಗರಿಕರು ಭಾಗಿಯಾಗಿದ್ದಾರೆ.
ಚೀನಾ ಆತಂಕಕಕಾರಿ, ದಮನಕಾರಿ ನೀತಿಯನ್ನು ಅನುಸರಿಸುತ್ತಿದ್ದು ಚೀನಿಯರ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ. ಭಾರತ, ಭೂತಾನ್ಗೆ ಸೇರಿದ ಪ್ರದೇಶವನ್ನು ತನ್ನ ವಶಕ್ಕೆ ಪಡೆಯುವ ಯತ್ನ ನಡೆಸುತ್ತಿದೆ. ಚೀನಾದ ಇಂತಹ ದಮನಕಾರಿ ನೀತಿಯನ್ನು ಸಹಿಸಲಾಗದು. ಹೀಗೆಯೇ ಮುಂದುವರಿದರೆ ಚೀನಾ ಕಠಿಣ ದಿನಗಳನ್ನು ಅನುಭವಿಸ ಬೇಕಾಗುತ್ತದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚೀನಾದಲ್ಲಿ ರಾಜಕೀಯ, ಆರ್ಥಿಕ ಹಾಗೂ ಧಾರ್ಮಿಕ ಸ್ವಾತಂತ್ರ್ಯಗಳ ಮೇಲೆ ದಾಳಿ ನಡೆಯುತ್ತಿದೆ. ಚೀನಾದಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕಾಗಿದೆ. ವಿಶ್ವವೇ ಚೀನಾ ಆಡಳಿತದ ವಿರುದ್ಧ ಭುಗಿಲೇಳಬೇಕಿದೆ ಎಂದು ಪ್ರತಿಭಟನಕಾರರು ಕಿಡಿಕಾರಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm