ಬ್ರೇಕಿಂಗ್ ನ್ಯೂಸ್
13-09-20 08:04 pm Dhruthi Anchan - Correspondent ದೇಶ - ವಿದೇಶ
ಮಹಾರಾಷ್ಟ್ರ, ಸೆಪ್ಟೆಂಬರ್.13 : ಬಾಲಿವುಡ್ ನಟಿ ಕಂಗನಾ ರನೌತ್ ಹಾಗೂ ಆಕೆಯ ಸಹೋದರಿ ಇಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ರಾಜಭವನದಲ್ಲಿ ಭೇಟಿಯಾದರು.
ರಾಜ್ಯಪಾಲರ ಜೊತೆಗೆ 45 ನಿಮಿಷಗಳ ಕಾಲ ನಡೆದ ಮಾತುಕತೆಯ ನಂತರ, ಮಾತನಾಡಿದ ನಟಿ ಕಂಗನಾ ರನೌತ್ 'ನಾನು ರಾಜ್ಯಪಾಲ ಕೋಶಿಯಾರಿ ಅವರನ್ನು ಭೇಟಿಯಾಗಿ ನನಗಾದ ಅನ್ಯಾಯದ ಬಗ್ಗೆ ಹೇಳಿದ್ದೇನೆ. ನನಗೆ ನ್ಯಾಯ ದೊರೆಯಲಿದೆ. ಆ ಮೂಲಕ ಯುವತಿಯರು ಸೇರಿದಂತೆ ಎಲ್ಲಾ ನಾಗರಿಕರ ನಂಬಿಕೆಯನ್ನು ವ್ಯವಸ್ಥೆಯಲ್ಲಿ ಮರಳಿ ಸ್ಥಾಪಿಸಿದಂತಾಗುತ್ತದೆ ಎಂದು ನಾನು ಭಾವಿಸುತ್ತೇನೆ. ರಾಜ್ಯಪಾಲರು ತಮ್ಮ ಮಗಳಂತೆ ನನ್ನ ಮಾತುಗಳನ್ನು ಕೇಳಿಸಿಕೊಂಡರು. ಅದು ನನ್ನ ಅದೃಷ್ಟ' ಎಂದು ತಿಳಿಸಿದ್ದಾರೆ.
ಶಿವಸೇನೆ ಆಳ್ವಿಕೆಯ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಉಪನಗರ ಬಾಂದ್ರಾದ ಪಾಲಿ ಹಿಲ್ನಲ್ಲಿರುವ ಕಂಗನಾ ಅವರ ಕಛೇರಿಯನ್ನು ಅಕ್ರಮ ಕಟ್ಟಡವೆಂದು ಕೆಡವಿದ ಕೆಲ ದಿನಗಳ ನಂತರ ಈ ಮಹತ್ವದ ಭೇಟಿ ನಡೆದಿದೆ
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm