ಬ್ರೇಕಿಂಗ್ ನ್ಯೂಸ್
13-09-20 08:04 pm Dhruthi Anchan - Correspondent ದೇಶ - ವಿದೇಶ
ಮಹಾರಾಷ್ಟ್ರ, ಸೆಪ್ಟೆಂಬರ್.13 : ಬಾಲಿವುಡ್ ನಟಿ ಕಂಗನಾ ರನೌತ್ ಹಾಗೂ ಆಕೆಯ ಸಹೋದರಿ ಇಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ರಾಜಭವನದಲ್ಲಿ ಭೇಟಿಯಾದರು.
ರಾಜ್ಯಪಾಲರ ಜೊತೆಗೆ 45 ನಿಮಿಷಗಳ ಕಾಲ ನಡೆದ ಮಾತುಕತೆಯ ನಂತರ, ಮಾತನಾಡಿದ ನಟಿ ಕಂಗನಾ ರನೌತ್ 'ನಾನು ರಾಜ್ಯಪಾಲ ಕೋಶಿಯಾರಿ ಅವರನ್ನು ಭೇಟಿಯಾಗಿ ನನಗಾದ ಅನ್ಯಾಯದ ಬಗ್ಗೆ ಹೇಳಿದ್ದೇನೆ. ನನಗೆ ನ್ಯಾಯ ದೊರೆಯಲಿದೆ. ಆ ಮೂಲಕ ಯುವತಿಯರು ಸೇರಿದಂತೆ ಎಲ್ಲಾ ನಾಗರಿಕರ ನಂಬಿಕೆಯನ್ನು ವ್ಯವಸ್ಥೆಯಲ್ಲಿ ಮರಳಿ ಸ್ಥಾಪಿಸಿದಂತಾಗುತ್ತದೆ ಎಂದು ನಾನು ಭಾವಿಸುತ್ತೇನೆ. ರಾಜ್ಯಪಾಲರು ತಮ್ಮ ಮಗಳಂತೆ ನನ್ನ ಮಾತುಗಳನ್ನು ಕೇಳಿಸಿಕೊಂಡರು. ಅದು ನನ್ನ ಅದೃಷ್ಟ' ಎಂದು ತಿಳಿಸಿದ್ದಾರೆ.
ಶಿವಸೇನೆ ಆಳ್ವಿಕೆಯ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಉಪನಗರ ಬಾಂದ್ರಾದ ಪಾಲಿ ಹಿಲ್ನಲ್ಲಿರುವ ಕಂಗನಾ ಅವರ ಕಛೇರಿಯನ್ನು ಅಕ್ರಮ ಕಟ್ಟಡವೆಂದು ಕೆಡವಿದ ಕೆಲ ದಿನಗಳ ನಂತರ ಈ ಮಹತ್ವದ ಭೇಟಿ ನಡೆದಿದೆ
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am