ಬ್ರೇಕಿಂಗ್ ನ್ಯೂಸ್
13-09-20 08:04 pm Dhruthi Anchan - Correspondent ದೇಶ - ವಿದೇಶ
ಮಹಾರಾಷ್ಟ್ರ, ಸೆಪ್ಟೆಂಬರ್.13 : ಬಾಲಿವುಡ್ ನಟಿ ಕಂಗನಾ ರನೌತ್ ಹಾಗೂ ಆಕೆಯ ಸಹೋದರಿ ಇಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ರಾಜಭವನದಲ್ಲಿ ಭೇಟಿಯಾದರು.
ರಾಜ್ಯಪಾಲರ ಜೊತೆಗೆ 45 ನಿಮಿಷಗಳ ಕಾಲ ನಡೆದ ಮಾತುಕತೆಯ ನಂತರ, ಮಾತನಾಡಿದ ನಟಿ ಕಂಗನಾ ರನೌತ್ 'ನಾನು ರಾಜ್ಯಪಾಲ ಕೋಶಿಯಾರಿ ಅವರನ್ನು ಭೇಟಿಯಾಗಿ ನನಗಾದ ಅನ್ಯಾಯದ ಬಗ್ಗೆ ಹೇಳಿದ್ದೇನೆ. ನನಗೆ ನ್ಯಾಯ ದೊರೆಯಲಿದೆ. ಆ ಮೂಲಕ ಯುವತಿಯರು ಸೇರಿದಂತೆ ಎಲ್ಲಾ ನಾಗರಿಕರ ನಂಬಿಕೆಯನ್ನು ವ್ಯವಸ್ಥೆಯಲ್ಲಿ ಮರಳಿ ಸ್ಥಾಪಿಸಿದಂತಾಗುತ್ತದೆ ಎಂದು ನಾನು ಭಾವಿಸುತ್ತೇನೆ. ರಾಜ್ಯಪಾಲರು ತಮ್ಮ ಮಗಳಂತೆ ನನ್ನ ಮಾತುಗಳನ್ನು ಕೇಳಿಸಿಕೊಂಡರು. ಅದು ನನ್ನ ಅದೃಷ್ಟ' ಎಂದು ತಿಳಿಸಿದ್ದಾರೆ.
ಶಿವಸೇನೆ ಆಳ್ವಿಕೆಯ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಉಪನಗರ ಬಾಂದ್ರಾದ ಪಾಲಿ ಹಿಲ್ನಲ್ಲಿರುವ ಕಂಗನಾ ಅವರ ಕಛೇರಿಯನ್ನು ಅಕ್ರಮ ಕಟ್ಟಡವೆಂದು ಕೆಡವಿದ ಕೆಲ ದಿನಗಳ ನಂತರ ಈ ಮಹತ್ವದ ಭೇಟಿ ನಡೆದಿದೆ
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm