ಬ್ರೇಕಿಂಗ್ ನ್ಯೂಸ್
02-08-20 08:53 am Headline Karnataka News Network ದೇಶ - ವಿದೇಶ
ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದ್ದು, ಸಿದ್ಧತೆಗಳು ಕೂಡ ಭರದಿಂದ ಸಾಗಿವೆ. ಆಗಸ್ಟ್ 5ರಂದು ನಡೆಯುವ ಭೂಮಿ ಪೂಜೆಗೆ 1.25 ಲಕ್ಷದ ಮಣ್ಣಿನ ಹಣತೆಗಳು ತಯಾರಾಗುತ್ತಿವೆ.
ಈ ಸಂಬಂಧ ಮಣ್ಣಿನ ಮಡಿಕೆ ತಯಾರಕರು ಮಾತನಾಡಿ, 1.25 ಲಕ್ಷ ಮಣ್ಣಿನ ಹಣತೆಗಳನ್ನು ಮಾಡಿಕೊಡುವಂತೆ ಆರ್ಡರ್ ಬಂದಿದೆ. ಈ ಗ್ರಾಮದಲ್ಲಿ ಸುಮಾರು 40 ಕುಟುಂಬಗಳಿವೆ. ಸದ್ಯ ನಾವು ಹಣತೆಗಳನ್ನು ಮಾಡುವ ಬ್ಯುಸಿಯಲ್ಲಿದ್ದೇವೆ ಎಂದು ಹೇಳಿದ್ದಾರೆ. ಇತ್ತ ಭಾನುವಾರ ಸಿಎಂ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಆದರೆ ಅಯೋಧ್ಯೆ ರಥಯಾತ್ರೆ ನಡೆಸಿ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿಗೆ ರಾಮಮಂದಿರ ಟ್ರಸ್ಟ್ ಆಹ್ವಾನ ನೀಡಿಲ್ಲ. ವೇದಿಕೆ ಮೇಲೆ ಅಲಂಕರಿಸುವ ಗಣ್ಯರ ಲಿಸ್ಟ್ನಲ್ಲಿ ಇವರಿಬ್ಬರ ಹೆಸರಿಲ್ಲ. ಇದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ಫೋನ್ ಮೂಲಕ ಆಹ್ವಾನ ನೀಡೋದಾಗಿ ಟ್ರಸ್ಟ್ ಸ್ಪಷ್ಟನೆ ನೀಡಿದೆ.


ಇತ್ತ ಭಾನುವಾರ ಸಿಎಂ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಆದರೆ ಅಯೋಧ್ಯೆ ರಥಯಾತ್ರೆ ನಡೆಸಿ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿಗೆ ರಾಮಮಂದಿರ ಟ್ರಸ್ಟ್ ಆಹ್ವಾನ ನೀಡಿಲ್ಲ. ವೇದಿಕೆ ಮೇಲೆ ಅಲಂಕರಿಸುವ ಗಣ್ಯರ ಲಿಸ್ಟ್ನಲ್ಲಿ ಇವರಿಬ್ಬರ ಹೆಸರಿಲ್ಲ. ಇದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ಫೋನ್ ಮೂಲಕ ಆಹ್ವಾನ ನೀಡೋದಾಗಿ ಟ್ರಸ್ಟ್ ಸ್ಪಷ್ಟನೆ ನೀಡಿದೆ.
ಕೇಂದ್ರದ ಮಾಜಿ ಸಚಿವೆ ಉಮಾಭಾರತಿ, ಮಾಜಿ ಸಿಎಂ ಕಲ್ಯಾಣ್ ಸಿಂಗ್ಗೆ ಆಹ್ವಾನ ಹೋಗಿದೆ. ರಾಮಮಂದಿರ ನಿರ್ಮಾಣ ಟ್ರಸ್ಟಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಧನ ಸಂಗ್ರಹಕ್ಕೆ ಕೊಂಕು ನುಡಿದವರಿಗೆ ತಿರುಗೇಟು ನೀಡಿದ್ದಾರೆ. ಒಳ್ಳೆಯ ಕೆಲಸಕ್ಕೆ ವಿಘ್ನ ಎದುರಾಗೋ ಸಾಮಾನ್ಯ ಅಂತ ಮಂದಿರ ವಿರೋಧಿಗಳ ಕಿವಿ ಹಿಂಡಿದ್ದಾರೆ. ಇತ್ತ ತುಮಕೂರು ಗ್ರಾಮಾಂತರ ಬಳಿ ಶ್ರೀರಾಮ ಸೃಷ್ಟಿಸಿದ ಎನ್ನಲಾಧ ನಾಮದ ಚಿಲುಮೆಯ ನೀರನ್ನು ಅಯೋಧ್ಯೆಗೆ ಕಳಿಸಿಕೊಡಲಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm