ಬ್ರೇಕಿಂಗ್ ನ್ಯೂಸ್
02-08-20 08:53 am Headline Karnataka News Network ದೇಶ - ವಿದೇಶ
ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದ್ದು, ಸಿದ್ಧತೆಗಳು ಕೂಡ ಭರದಿಂದ ಸಾಗಿವೆ. ಆಗಸ್ಟ್ 5ರಂದು ನಡೆಯುವ ಭೂಮಿ ಪೂಜೆಗೆ 1.25 ಲಕ್ಷದ ಮಣ್ಣಿನ ಹಣತೆಗಳು ತಯಾರಾಗುತ್ತಿವೆ.
ಈ ಸಂಬಂಧ ಮಣ್ಣಿನ ಮಡಿಕೆ ತಯಾರಕರು ಮಾತನಾಡಿ, 1.25 ಲಕ್ಷ ಮಣ್ಣಿನ ಹಣತೆಗಳನ್ನು ಮಾಡಿಕೊಡುವಂತೆ ಆರ್ಡರ್ ಬಂದಿದೆ. ಈ ಗ್ರಾಮದಲ್ಲಿ ಸುಮಾರು 40 ಕುಟುಂಬಗಳಿವೆ. ಸದ್ಯ ನಾವು ಹಣತೆಗಳನ್ನು ಮಾಡುವ ಬ್ಯುಸಿಯಲ್ಲಿದ್ದೇವೆ ಎಂದು ಹೇಳಿದ್ದಾರೆ. ಇತ್ತ ಭಾನುವಾರ ಸಿಎಂ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಆದರೆ ಅಯೋಧ್ಯೆ ರಥಯಾತ್ರೆ ನಡೆಸಿ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿಗೆ ರಾಮಮಂದಿರ ಟ್ರಸ್ಟ್ ಆಹ್ವಾನ ನೀಡಿಲ್ಲ. ವೇದಿಕೆ ಮೇಲೆ ಅಲಂಕರಿಸುವ ಗಣ್ಯರ ಲಿಸ್ಟ್ನಲ್ಲಿ ಇವರಿಬ್ಬರ ಹೆಸರಿಲ್ಲ. ಇದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ಫೋನ್ ಮೂಲಕ ಆಹ್ವಾನ ನೀಡೋದಾಗಿ ಟ್ರಸ್ಟ್ ಸ್ಪಷ್ಟನೆ ನೀಡಿದೆ.


ಇತ್ತ ಭಾನುವಾರ ಸಿಎಂ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಆದರೆ ಅಯೋಧ್ಯೆ ರಥಯಾತ್ರೆ ನಡೆಸಿ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿಗೆ ರಾಮಮಂದಿರ ಟ್ರಸ್ಟ್ ಆಹ್ವಾನ ನೀಡಿಲ್ಲ. ವೇದಿಕೆ ಮೇಲೆ ಅಲಂಕರಿಸುವ ಗಣ್ಯರ ಲಿಸ್ಟ್ನಲ್ಲಿ ಇವರಿಬ್ಬರ ಹೆಸರಿಲ್ಲ. ಇದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ಫೋನ್ ಮೂಲಕ ಆಹ್ವಾನ ನೀಡೋದಾಗಿ ಟ್ರಸ್ಟ್ ಸ್ಪಷ್ಟನೆ ನೀಡಿದೆ.
ಕೇಂದ್ರದ ಮಾಜಿ ಸಚಿವೆ ಉಮಾಭಾರತಿ, ಮಾಜಿ ಸಿಎಂ ಕಲ್ಯಾಣ್ ಸಿಂಗ್ಗೆ ಆಹ್ವಾನ ಹೋಗಿದೆ. ರಾಮಮಂದಿರ ನಿರ್ಮಾಣ ಟ್ರಸ್ಟಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಧನ ಸಂಗ್ರಹಕ್ಕೆ ಕೊಂಕು ನುಡಿದವರಿಗೆ ತಿರುಗೇಟು ನೀಡಿದ್ದಾರೆ. ಒಳ್ಳೆಯ ಕೆಲಸಕ್ಕೆ ವಿಘ್ನ ಎದುರಾಗೋ ಸಾಮಾನ್ಯ ಅಂತ ಮಂದಿರ ವಿರೋಧಿಗಳ ಕಿವಿ ಹಿಂಡಿದ್ದಾರೆ. ಇತ್ತ ತುಮಕೂರು ಗ್ರಾಮಾಂತರ ಬಳಿ ಶ್ರೀರಾಮ ಸೃಷ್ಟಿಸಿದ ಎನ್ನಲಾಧ ನಾಮದ ಚಿಲುಮೆಯ ನೀರನ್ನು ಅಯೋಧ್ಯೆಗೆ ಕಳಿಸಿಕೊಡಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm