ಬ್ರೇಕಿಂಗ್ ನ್ಯೂಸ್
14-09-20 01:51 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 14: ಸುಪ್ರೀಂ ಕೋರ್ಟ್ ವಿಧಿಸಿದ್ದ 1 ರೂ. ದಂಡವನ್ನು ವಕೀಲ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಅವರು ಸೋಮವಾರ ಪಾವತಿಸಿದರು.
'ದಂಡ ಪಾವತಿಸಿದ ಮಾತ್ರಕ್ಕೆ ಕೋರ್ಟ್ ಆದೇಶವನ್ನು ಒಪ್ಪಿದ್ದೇನು ಎಂದು ಅರ್ಥವಲ್ಲ' ಎಂದು ಪ್ರತಿಕ್ರಿಯಿಸಿದ್ದಾರೆ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸಲು ಅರ್ಜಿ ಸಲ್ಲಿಸುತ್ತಿದ್ದೇನೆ ಎಂದು ಪ್ರಶಾಂತ್ ಭೂಷಣ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.
ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್ ಅವರನ್ನು ತಪ್ಪಿತಸ್ಥ ಎಂದು ಘೋಷಿಸಿದ್ದ ಸುಪ್ರೀಂ ಕೋರ್ಟ್, ಒಂದು ರೂಪಾಯಿ ದಂಡ ವಿಧಿಸಿತ್ತು. ಸೆ.15ರ ಒಳಗಾಗಿ ದಂಡ ಪಾವತಿಸುವಂತೆ ಸೂಚಿಸಿತ್ತು. ಒಂದು ರೂಪಾಯಿ ದಂಡ ವಿಧಿಸಿದ ನ್ಯಾಯಾಂಗ ನಿಂದನೆ ಕ್ರಿಮಿನಲ್ ಪ್ರಕರಣವನ್ನು ಬೇರೊಂದು ವಿಸ್ತೃತ ಪೀಠದಲ್ಲಿ ಪ್ರಶ್ನಿಸುವ ಅಧಿಕಾರ ನೀಡುವಂತೆ ಕೋರಿ ಶನಿವಾರ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದ್ದಾರೆ.
ಸುಪ್ರೀಂಕೋರ್ಟ್ ಹಾಗೂ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಕಚೇರಿಯ ಘನತೆಗೆ ಚ್ಯುತಿ ತರುವಂತಹ ಟ್ವೀಟ್ ಮಾಡಿದ್ದ ಪ್ರಕರಣದಲ್ಲಿ ಪ್ರಶಾಂತ್ ತಪ್ಪಿತಸ್ಥರು ಎಂದು ಆಗಸ್ಟ್ 14ರಂದು ಸುಪ್ರೀಂಕೋರ್ಟ್ ಆದೇಶಿಸಿತ್ತು. ಅವರು ಮಾಡಿದ್ದ ಎರಡು ಟ್ವೀಟ್ಗಳು ಕ್ರಿಮಿನಲ್ ನ್ಯಾಯಾಂಗ ನಿಂದನೆಗೆ ಸಮ ಎಂದು ಸುಪ್ರೀಂ ಕೋರ್ಟ್ನ ತ್ರಿಸದಸ್ಯ ಪೀಠವು ಹೇಳಿತ್ತು. ನ್ಯಾಯಾಂಗ ನಿಂದನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕ್ಷಮೆಯಾಚಿಸಲು ಪ್ರಶಾಂತ್ ಭೂಷಣ್ ನಿರಾಕರಿಸಿದ್ದರು. ಜೂನ್ 27 ಹಾಗೂ 29ರಂದು ಅವರು ಟ್ವೀಟ್ ಮಾಡಿದ್ದರು.
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm