ಬ್ರೇಕಿಂಗ್ ನ್ಯೂಸ್
14-09-20 05:05 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 14: ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಸಂಸದರನ್ನು ಕೋವಿಡ್ 19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ, ಮೀನಾಕ್ಷಿ ಲೇಖಿ ಸೇರಿ 25 ಮಂದಿ ಕೋವಿಡ್ ಪಾಸಿಟಿವ್ ಆಗಿದ್ದಾರೆ.
ಸೆಪ್ಟಂಬರ್ 13 ಮತ್ತು 14ರಂದು ಸಂಸದರನ್ನು ದೆಹಲಿಯ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಲಾಗಿತ್ತು. ಎರಡು ದಿನಗಳ ಹಿಂದೆ ಶಿರಸಿಯಿಂದ ಹುಬ್ಬಳ್ಳಿಗೆ ತೆರಳಿ, ಅಲ್ಲಿಂದ ದೆಹಲಿಗೆ ವಿಮಾನದಲ್ಲಿ ತೆರಳಿದ್ದ ಅನಂತ ಕುಮಾರ್ ಅವರನ್ನು ಇಂದು ಬೆಳಗ್ಗೆ ತಪಾಸಣೆಗೆ ಒಳಪಡಿಸಲಾಗಿತ್ತು. ಪಾಸಿಟಿವ್ ಆದರೂ ಯಾವುದೇ ರೋಗ ಲಕ್ಷಣಗಳಿಲ್ಲದ ಕಾರಣ ಅವರನ್ನು ಮನೆಯಲ್ಲೇ ಕ್ವಾರಂಟೈನ್ ಇರುವಂತೆ ಸೂಚಿಸಲಾಗಿದೆ. ಹೀಗಾಗಿ ಬಿಜೆಪಿಯ ಅನಂತ ಕುಮಾರ್, ಮೀನಾಕ್ಷಿ ಲೇಖಿ ಸೇರಿ 25 ಸಂಸದರು ಚಳಗಾಲದ ಅಧಿವೇಶನ ಎಂಟ್ರಿಗೆ ನಿರ್ಬಂಧಕ್ಕೊಳಗಾಗಿದ್ದಾರೆ. ಇಂದಿನಿಂದ ಅಧಿವೇಶನ ಆರಂಭಗೊಂಡಿದ್ದು, ಎಲ್ಲ ಸಂಸದರನ್ನೂ ಕೋವಿಡ್ ಟೆಸ್ಟ್ ಮಾಡುವುದು ಕಡ್ಡಾಯವಾಗಿತ್ತು.
ತಿಂಗಳ ಹಿಂದೆ ಶಿರಸಿಯಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡುತ್ತಾ ಅನಂತ ಕುಮಾರ್, ಕೊರೊನಾ ಗಿರೋನಾ ಏನೂ ಇಲ್ಲ.. ಈ ಲಾಕ್ ಡೌನ್ ಎಲ್ಲ ಸುಮ್ನೇ ಎಂದಿದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ಕೊರೊನಾ ಸೋಂಕು ಸಂಸದರಿಗೇ ತಗಲಿದ್ದು, ಚರ್ಚೆಗೆ ಗ್ರಾಸವಾಗಿದೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am