ಬ್ರೇಕಿಂಗ್ ನ್ಯೂಸ್
12-12-21 05:05 pm HK Desk news ದೇಶ - ವಿದೇಶ
ನವದೆಹಲಿ, ಡಿ.12 : ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿಯೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಎಬಿಪಿ ನ್ಯೂಸ್ ಮತ್ತು ಸಿ ವೋಟರ್ ಸಮೀಕ್ಷೆ ಹೇಳಿದೆ.
ಆದರೆ ಕಳೆದ ಚುನಾವಣೆಗೆ ಹೋಲಿಸಿದಲ್ಲಿ ಬಿಜೆಪಿಗೆ ಬಹಳಷ್ಟು ಸ್ಥಾನಗಳು ಇಳಿಕೆಯಾಗಲಿದೆ ಎಂದೂ ಸಮೀಕ್ಷೆಯಲ್ಲಿ ಹೇಳಲಾಗಿದೆ. ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಬಹುಜನ ಸಮಾಜವಾದಿ ಪಾರ್ಟಿಗಳು ತೀವ್ರ ಪೈಪೋಟಿ ನಡೆಸಲಿದ್ದು, ಸ್ಥಾನ ಗಳಿಕೆಯಲ್ಲಿ ಬಿಎಸ್ಪಿ, ಕಾಂಗ್ರೆಸ್ ಹೆಚ್ಚಿನ ಸಾಧನೆ ಮಾಡಲ್ಲ ಎಂದು ಸಮೀಕ್ಷೆ ತಿಳಿಸಿದೆ.
403 ಸದಸ್ಯ ಬಲದ ಉತ್ತರ ಪ್ರದೇಶ ಅಸೆಂಬ್ಲಿಯಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳು 212ರಿಂದ 220 ಸ್ಥಾನಗಳನ್ನು ಗೆಲ್ಲಲಿದೆ. ಕಳೆದ ಬಾರಿ 325 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿಗೆ ಇದು ತೀರಾ ನಿರಾಶಾದಾಯಕ ಬೆಳವಣಿಗೆ ಎಂದು ಸಮೀಕ್ಷೆ ಹೇಳಿದೆ. ಬಿಎಸ್ಪಿ 150ರಿಂದ 163 ಸೀಟುಗಳನ್ನು ಪಡೆಯಲಿದೆ ಎಂದಿದೆ.
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮತ್ತೆ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಸಮೀಕ್ಷೆಯಲ್ಲಿ ಭಾಗವಹಿಸಿದ 41 ಶೇಕಡಾ ಮಂದಿ ಅಭಿಪ್ರಾಯ ಪಟ್ಟಿದ್ದಾರೆ. 18 ವರ್ಷ ಮೇಲ್ಪಟ್ಟ ಮತದಾರರನ್ನು ನ.13ರಿಂದ ಡಿ.3ರ ವರೆಗೆ ನಡೆಸಿದ ಸಮೀಕ್ಷೆಯಲ್ಲಿ ಈ ಅಂಶ ಕಂಡುಬಂದಿದೆ. ಪಂಚ ರಾಜ್ಯಗಳಲ್ಲಿ ಉತ್ತರ ಪ್ರದೇಶ, ಮಣಿಪುರ, ಪಂಜಾಬ್, ಗೋವಾ, ಉತ್ತರಾಖಂಡ ರಾಜ್ಯಗಳಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದೆ.
As the Uttar Pradesh Assembly elections draw closer, the high-voltage campaigning for the throne of Lucknow has picked up pace. The Bharatiya Janata Party (BJP) under Chief Minister Yogi Adityanath’s leadership looks comfortable to continue in power in the politically crucial state.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm