ಬ್ರೇಕಿಂಗ್ ನ್ಯೂಸ್
16-12-21 03:34 pm HK Desk news ದೇಶ - ವಿದೇಶ
ತಿರುವನಂತಪುರ, ಡಿ.16 : ವರ್ಷದ ಹಿಂದಷ್ಟೇ ಬಿಜೆಪಿ ಸೇರ್ಪಡೆಗೊಂಡು ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗಮನ ಸೆಳೆದಿದ್ದ ದಿಲ್ಲಿಯ ಮೆಟ್ರೋ ಮ್ಯಾನ್ ಎಂದೇ ಹೆಸರಾಗಿದ್ದ ಇ.ಶ್ರೀಧರನ್ ರಾಜಕೀಯದಿಂದ ದೂರ ಸರಿಯುವುದಾಗಿ ಹೇಳಿದ್ದಾರೆ.
ನಾನಿನ್ನು ರಾಜಕಾರಣಿಯಾಗಿ ಮುಂದುವರಿಯುವುದಿಲ್ಲ. ನಾನು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುತ್ತೇನೆ. ನನಗೀಗ 90 ವರ್ಷ. ಈ ಪ್ರಾಯದಲ್ಲಿ ರಾಜಕೀಯ ನಡೆಸುವುದು ಅಪಾಯಕಾರಿ. ನನಗೆ ರಾಜಕೀಯದಲ್ಲಿ ಯಾವುದೇ ಸಾಧನೆ ಮಾಡುವ ಕನಸು ಕೂಡ ಉಳಿದಿಲ್ಲ. ನನಗೆ ಸಮಾಜ ಸೇವೆ ಮಾಡಲು ರಾಜಕೀಯ ಬೇಕಾಗಿಲ್ಲ. ಈಗಾಗಲೇ ಮೂರು ಟ್ರಸ್ಟ್ ನಡೆಸುತ್ತಿದ್ದು, ಅದರಲ್ಲಿಯೇ ಸಮಾಜಸೇವೆ ಮುಂದುವರಿಸುತ್ತೇವೆ ಎಂದು ಇ.ಶ್ರೀಧರನ್ ಹೇಳಿದ್ದಾರೆ.
ಕಳೆದ ಬಾರಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮೆಟ್ರೋ ಮ್ಯಾನ್ ಶ್ರೀಧರನ್ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿತ್ತು. ಪಾಲಕ್ಕಾಡ್ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಶ್ರೀಧರನ್, ಹಾಲಿ ಶಾಸಕರಾಗಿದ್ದ ಶಾಫಿ ಪರಂಬಿಲ್ ವಿರುದ್ಧ ತೀವ್ರ ಸ್ಪರ್ಧೆ ಒಡ್ಡಿ 3859 ಮತಗಳಿಂದ ಸೋಲು ಕಂಡಿದ್ದರು. ಬಿಜೆಪಿ ರಾಜ್ಯದಲ್ಲಿ 35 ಸೀಟುಗಳನ್ನು ಗೆಲ್ಲಲು ಪ್ಲಾನ್ ಹಾಕಿತ್ತು. ಫಲಿತಾಂಶ ಬಂದಾಗ ಒಂದು ಸ್ಥಾನ ಇದ್ದ ನೆಮ್ಮಮ್ ಕ್ಷೇತ್ರವೂ ಬಿಜೆಪಿ ಕಳಕೊಂಡಿತ್ತು. ಎಲ್ಲ ಕಡೆಯೂ ತುರುಸಿನ ಸ್ಪರ್ಧೆ ಒಡ್ಡಿದ್ದ ಬಿಜೆಪಿ ಅಲ್ಪ ಅಂತರದಿಂದ ಸೋಲು ಕಂಡಿತ್ತು.
ದೆಹಲಿ ಮೆಟ್ರೋ ಕಾಮಗಾರಿಯ ಪ್ಲಾನ್ ಮಾಡಿ, ಜನಮೆಚ್ಚುಗೆ ಪಡೆದಿದ್ದ ಕೇರಳ ಪಾಲಕ್ಕಾಡ್ ಮೂಲದ ಶ್ರೀಧರನ್ ಮೂಲತಃ ಸಿವಿಲ್ ಇಂಜಿನಿಯರ್ ಆಗಿದ್ದು ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಹೊಂದಿದ್ದಾರೆ.
Metroman E Sreedharan has quit active politics, less than a year after he joined the Bharatiya Janata Party.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 12:51 pm
Mangalore Correspondent
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm