ಬ್ರೇಕಿಂಗ್ ನ್ಯೂಸ್
15-09-20 12:05 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 15: ಕೆಸರಲ್ಲಿ ಕುಳಿತು ಶಂಖ ಊದಿದರೆ ಕೊರೊನಾ ಬರಲ್ಲ ಎಂದು ಹೇಳಿ ಸುದ್ದಿಯಾಗಿದ್ದ ರಾಜಸ್ಥಾನದ ಬಿಜೆಪಿ ಸಂಸದ ಸುಖ್ ಬೀರ್ ಸಿಂಗ್ ಅದೇ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ನಡೆದ ಪರೀಕ್ಷೆಯಲ್ಲಿ ಕೋವಿಡ್ ಪರೀಕ್ಷೆಯಲ್ಲಿ 29 ಸಂಸದರಿಗೆ ಸೋಂಕು ದೃಢಪಟ್ಟಿದ್ದು ಅದರಲ್ಲಿ ಸುಖ್ ಬೀರ್ ಕೂಡ ಒಬ್ಬರಾಗಿದ್ದಾರೆ.
ಆಗಸ್ಟ್ ತಿಂಗಳಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಸುಖ್ ಬೀರ್ ಸಿಂಗ್, ಕೆಸರಿನಲ್ಲಿ ಕುಳಿತು ಪೋಸು ನೀಡಿದ್ದರು. ಅಲ್ಲದೆ, ಕೆಸರಿನಲ್ಲಿ ಕುಳಿತು ಗಟ್ಟಿಯಾಗಿ ಶಂಖ ಊದಿದರೆ ಕೊರೋನ ಹತ್ತಿರ ಸುಳಿಯಲ್ಲ ಎಂದಿದ್ದು ಭಾರೀ ವೈರಲ್ ಆಗಿತ್ತು.
ಕೆಸರಿನಲ್ಲಿ ಕುಳಿತು, ಮೈಗೆ ಮಣ್ಣಿನ ಲೇಪ ಮಾಡಿಕೊಳ್ಳಬೇಕು. ಹಾಗೆಯೇ ಶಂಖ ಊದುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಹೇಳಿದ್ದರು. ಈಗ ಅವರನ್ನೇ ಸೋಂಕು ಆವರಿಸಿಕೊಂಡಿದ್ದು ನಗೆಪಾಟಲಿಗೀಡಾಗಿದ್ದಾರೆ.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 05:28 pm
HK News Desk
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm