ಬ್ರೇಕಿಂಗ್ ನ್ಯೂಸ್
15-09-20 12:05 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 15: ಕೆಸರಲ್ಲಿ ಕುಳಿತು ಶಂಖ ಊದಿದರೆ ಕೊರೊನಾ ಬರಲ್ಲ ಎಂದು ಹೇಳಿ ಸುದ್ದಿಯಾಗಿದ್ದ ರಾಜಸ್ಥಾನದ ಬಿಜೆಪಿ ಸಂಸದ ಸುಖ್ ಬೀರ್ ಸಿಂಗ್ ಅದೇ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ನಡೆದ ಪರೀಕ್ಷೆಯಲ್ಲಿ ಕೋವಿಡ್ ಪರೀಕ್ಷೆಯಲ್ಲಿ 29 ಸಂಸದರಿಗೆ ಸೋಂಕು ದೃಢಪಟ್ಟಿದ್ದು ಅದರಲ್ಲಿ ಸುಖ್ ಬೀರ್ ಕೂಡ ಒಬ್ಬರಾಗಿದ್ದಾರೆ.
ಆಗಸ್ಟ್ ತಿಂಗಳಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಸುಖ್ ಬೀರ್ ಸಿಂಗ್, ಕೆಸರಿನಲ್ಲಿ ಕುಳಿತು ಪೋಸು ನೀಡಿದ್ದರು. ಅಲ್ಲದೆ, ಕೆಸರಿನಲ್ಲಿ ಕುಳಿತು ಗಟ್ಟಿಯಾಗಿ ಶಂಖ ಊದಿದರೆ ಕೊರೋನ ಹತ್ತಿರ ಸುಳಿಯಲ್ಲ ಎಂದಿದ್ದು ಭಾರೀ ವೈರಲ್ ಆಗಿತ್ತು.
ಕೆಸರಿನಲ್ಲಿ ಕುಳಿತು, ಮೈಗೆ ಮಣ್ಣಿನ ಲೇಪ ಮಾಡಿಕೊಳ್ಳಬೇಕು. ಹಾಗೆಯೇ ಶಂಖ ಊದುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಹೇಳಿದ್ದರು. ಈಗ ಅವರನ್ನೇ ಸೋಂಕು ಆವರಿಸಿಕೊಂಡಿದ್ದು ನಗೆಪಾಟಲಿಗೀಡಾಗಿದ್ದಾರೆ.
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
18-10-25 03:48 pm
Mangalore Correspondent
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm
Vitla Honeytrap case, Police, Mangalore: ಬಶೀರ...
17-10-25 03:23 pm