ಬ್ರೇಕಿಂಗ್ ನ್ಯೂಸ್
23-12-21 08:52 pm HK Desk news ದೇಶ - ವಿದೇಶ
ಕಾಸರಗೋಡು, ಡಿ.23 : ಸುಳ್ಯ ಗಡಿಭಾಗ ಕಲ್ಲಪಳ್ಳಿಯಿಂದ ಪಾಣತ್ತೂರು ನಡುವಿನ ಹೆದ್ದಾರಿಯಲ್ಲಿ ಪೆರಿಯಾರಂ ಎಂಬಲ್ಲಿ ರಬ್ಬರ್ ಮರದ ದಿಮ್ಮಿಗಳನ್ನು ಹೇರಿಕೊಂಡು ಸಾಗುತ್ತಿದ್ದ ಲಾರಿ ಪಲ್ಟಿಯಾಗಿ ದುರಂತ ಸಂಭವಿಸಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಕಲ್ಲಪಳ್ಳಿಯ ದೊಡ್ಡಮನೆ ಎಂಬಲ್ಲಿಂದ ಕಟ್ಟಿಂಗ್ ಮಾಡಿದ ಮರದ ದಿಮ್ಮಿಗಳನ್ನು ಹೇರಿಕೊಂಡು ಕೇರಳದ ಪಾಣತ್ತೂರು ಕಡೆಗೆ ತೆರಳುತ್ತಿದ್ದ ಲಾರಿ ಬ್ರೇಕ್ ಫೈಲ್ ಆಗಿದ್ದು, ಪೆರಿಯಾರಂ ಎಂಬಲ್ಲಿನ ತಿರುವಿನಲ್ಲಿ ಪಲ್ಟಿಯಾಗಿದೆ. ಕಳೆದ ವರ್ಷ ಮದುವೆ ದಿಬ್ಬಣ ಸಾಗುತ್ತಿದ್ದ ಬಸ್ ಪಲ್ಟಿಯಾಗಿದ್ದ ಸ್ಥಳದಲ್ಲೇ ದುರಂತ ನಡೆದಿದೆ.

ಲಾರಿಯ ಮೇಲೆ ಮರದ ದಿಮ್ಮಿಗಳನ್ನು ಹೇರಿದ ಬಳಿಕ ಅದರ ಮೇಲೆಯೇ ಕಾರ್ಮಿಕರು ಕುಳಿತಿದ್ದರು. ಒಟ್ಟು ಒಂಬತ್ತು ಕಾರ್ಮಿಕರು ಲಾರಿಯಲ್ಲಿದ್ದರು ಎನ್ನಲಾಗುತ್ತಿದ್ದು, ಕೆಲವರು ಲಾರಿ ಪಲ್ಟಿಯಾಗುತ್ತಲೇ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಕೆಲವರು ಲಾರಿ ಪಲ್ಟಿಯಾದ ವೇಳೆ ಮರದ ದಿಮ್ಮಿಗಳೆಡೆಗೆ ಸಿಲುಕಿದ್ದು ಗಂಭೀರ ಗಾಯಗೊಂಡಿದ್ದಾರೆ. ನಾಲ್ವರು ಸಾವು ಕಂಡಿದ್ದಾರೆ.

ಸ್ಥಳೀಯರು ಕೂಡಲೇ ಮರದ ದಿಮ್ಮಿಗಳನ್ನು ಎತ್ತಿ ಗಾಯಾಳುಗಳನ್ನು ಕಾಞಂಗಾಡು ಬಳಿ ಪೂಡಂಗಲ್ ಆಸ್ಪತ್ರೆಗೆ ದಾಖಲಿಸಿದರು. ಲಾರಿ ಇಳಿಜಾರಿನಲ್ಲಿ ಸಾಗುತ್ತಿದ್ದಾಗ ಬ್ರೇಕ್ ವೈಫಲ್ಯಕ್ಕೀಡಾಗಿ ವೇಗವಾಗಿ ಧಾವಿಸಿ, ಕೆಳಭಾಗದಲ್ಲಿದ್ದ ಮನೆಯೊಂದಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಕಳೆದ ಬಾರಿ ಇದೇ ಭಾಗದ ಇಳಿಜಾರಿನಲ್ಲಿ ಮದುವೆ ದಿಬ್ಬಣದ ಬಸ್ ಸಾಗುತ್ತಿದ್ದಾಗ ಬ್ರೇಕ್ ವೈಫಲ್ಯಕ್ಕೀಡಾಗಿ ಹಲವರು ಸಾವಿಗೀಡಾಗಿದ್ದರು.
Four people were killed after a lorry carrying timber overturned at Panathur here on Thursday. According to reports, the lorry got stuck on a huge bend and plunged into a canal after demolishing the sheets of a nearby house.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm