ಬ್ರೇಕಿಂಗ್ ನ್ಯೂಸ್
15-09-20 08:02 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 15: ಯುವಕರ ನೆಚ್ಚಿನ ತಾಣ ಆನ್ಲೈನ್ ರಮ್ಮಿ ಗೇಮ್ ಈಗ ಸಂಸತ್ತಿನಲ್ಲಿಯೂ ಸದ್ದು ಮಾಡಿದೆ. ರಮ್ಮಿಯಿಂದಾಗಿ ಯುವಕರು ದಾರಿ ತಪ್ಪುತ್ತಿದ್ದು, ಅಪರಾಧ ಲೋಕಕ್ಕೆ ಕಾಲಿಡುತ್ತಿದ್ದಾರೆ. ದೇಶದಲ್ಲಿ ಆನ್ಲೈನ್ ರಮ್ಮಿಯನ್ನು ಪೂರ್ತಿಯಾಗಿ ನಿಷೇಧಿಸುವಂತೆ ರಾಜ್ಯಸಭೆ ಸಂಸದ ಕೆ.ಸಿ. ರಾಮಮೂರ್ತಿ ಆಗ್ರಹಿಸಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನ ಹಿನ್ನೆಲೆ ರಾಜ್ಯಸಭೆಯಲ್ಲಿ ಈ ಬಗ್ಗೆ ವಿಶೇಷ ಗಮನ ಸೆಳೆದ ಕೆ.ಸಿ ರಾಮಮೂರ್ತಿ, ಕ್ರಿಕೆಟಿಗ ಎಂ.ಎಸ್ ಧೋನಿ ಮತ್ತು ಅನೇಕ ನಟ- ನಟಿಯರು ಈ ಗೇಮ್ ಗಳಿಗೆ ಜಾಹೀರಾತು ನೀಡುತ್ತಿದ್ದಾರೆ. ಸೆಲೆಬ್ರಿಟಿಗಳ ಕಾರಣದಿಂದ ಪ್ರಮುಖವಾಗಿ ಯುವಕರು ಪ್ರೇರಣೆಗೊಳ್ಳುತ್ತಿದ್ದಾರೆ. ಹಣದ ದುರಾಸೆಯಲ್ಲಿ ಹೆಚ್ಚಿನ ಹಣವನ್ನು ಜೂಜಿನಲ್ಲಿಟ್ಟು ಕುಟುಂಬದ ನೆಮ್ಮದಿಯನ್ನು ಹಾಳು ಮಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಬೆಟ್ಟಿಂಗ್ ದಂಧೆಗೆ ಬೀಳುವ ಯುವಕರು ಆನ್ಲೈನ್ ಗೇಮ್ ವ್ಯಸನಿಗಳಾಗಿ ಬದಲಾಗುತ್ತಿದ್ದಾರೆ. ವಿಶೇಷ ಜಾಹೀರಾತು ಬಳಸಿ ಇದು ಲಾಭದಾಯಕ ಎಂದು ಬಿಂಬಿಸುತ್ತಿರುವುದು ದುರದೃಷ್ಟಕರ. ಇದನ್ನು ನಂಬಿ ಯುವಕರು ದಾರಿ ತಪ್ಪುತ್ತಿದ್ದಾರೆ. ಕೆಪಿಎಂಜಿ ವರದಿಯನ್ನು ಉಲ್ಲೇಖಿಸಿದ ಅವರು, ಆನ್ಲೈನ್ ರಿಯಲ್ ಮನೀ ಗೇಮಿಂಗ್ ಉದ್ಯಮ 2,200 ಕೋಟಿ ರೂ. ಎಂದು ಅಂದಾಜಿಸಲಾಗಿದೆ. 2023 ರ ವೇಳೆಗೆ ಇದು 12,000 ಕೋಟಿ ರೂ ಆಗಲಿದೆ. ಪ್ರಪಂಚದಲ್ಲಿ ಈ ವೇಗದಲ್ಲಿ ಬೆಳೆಯಬಲ್ಲ ಯಾವುದೇ ಉದ್ಯಮವನ್ನು ನಾನು ನೋಡಿಲ್ಲ ಎಂದು ಹೇಳಿದರು.
31-05-26 09:23 pm
HK News Staffer
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
31-05-26 03:40 pm
HK News Staffer
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
31-05-26 08:25 pm
HK News Staffer
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm
ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ! ಅಸ್ತಿ ವಿವಾದಕ್ಕ...
29-05-26 10:21 pm
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm