ಬ್ರೇಕಿಂಗ್ ನ್ಯೂಸ್
31-12-21 04:11 pm HK Desk news ದೇಶ - ವಿದೇಶ
ದೆಹಲಿ, ಡಿ.31 : ನಮಾಜ್ ಮಾಡುವುದನ್ನು ಯಾರು ಕೂಡ ತಮ್ಮ ಶಕ್ತಿ ಪ್ರದರ್ಶನ ಅಂದ್ಕೊಳ್ಳಬಾರದು. ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡಬೇಕು ಅಂತಿದ್ದರೆ ಆಯಾ ಸ್ಥಳೀಯ ಆಡಳಿತದಿಂದ ಅನುಮತಿ ಪಡೆದಿರಬೇಕು ಎಂದು ಹರ್ಯಾಣ ಸಿಎಂ ಮನೋಹರಲಾಲ್ ಖಟ್ಟರ್ ಹೇಳಿದ್ದಾರೆ.
ಇತ್ತೀಚೆಗೆ ಗುರ್ಗಾಂವ್ ನಲ್ಲಿ ಸಾರ್ವಜನಿಕ ಜಾಗದಲ್ಲಿ ನಮಾಜ್ ನಡೆಸುವುದಕ್ಕೆ ಬಲಪಂಥೀಯರು ವಿರೋಧ ವ್ಯಕ್ತಪಡಿಸಿದ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ ಖಟ್ಟರ್ ಹೀಗೆ ಉತ್ತರಿಸಿದ್ದಾರೆ. ನಮಾಜ್, ಪ್ರಾರ್ಥನೆ ನಡೆಸುವುದು ವ್ಯಕ್ತಿಯ ಖಾಸಗಿ ವಿಷಯ. ಅದನ್ನು ಮನೆಯಲ್ಲಿ ಅಥವಾ ಮಸೀದಿಯಲ್ಲಿ ಮಾಡಬಹುದು. ಕೆಲವರು ತಾವು ಸಾರ್ವಜನಿಕವಾಗಿ ಆಚರಣೆ ಮಾಡುತ್ತೇವೆ ಎಂದಿದ್ದರೆ ಅದಕ್ಕೆ ಆಯಾ ಆಡಳಿತದಿಂದ ಅನುಮತಿ ಪಡೆದುಕೊಂಡಿರಬೇಕು ಎಂದು ಖಟ್ಟರ್ ಹೇಳಿದ್ದಾರೆ.
ಇತ್ತೀಚೆಗೆ ಹರ್ಯಾಣದ ಪಟೌಡಿಯಲ್ಲಿ ಕ್ರಿಸ್ಮಸ್ ಆಚರಣೆಗೆ ಬಲಪಂಥೀಯ ಗುಂಪು ಅಡ್ಡಿ ಪಡಿಸಿದ್ದ ವಿಚಾರದಲ್ಲಿ ಪ್ರತಿಕ್ರಿಯಿಸಿದ ಸಿಎಂ ಖಟ್ಟರ್, ಅದು ದುರದೃಷ್ಟಕರ. ಯಾರೇ ಆದ್ರೂ ಒಂದು ಕಾರ್ಯಕ್ರಮ ನಡೆಸುತ್ತಿದ್ದಾಗ ಅಡ್ಡಿ ಪಡಿಸುವುದು ಸರಿಯಲ್ಲ. ಯಾವುದೇ ವಿಚಾರದಲ್ಲಿ ವಿರೋಧ ಇದ್ದರೆ ಸ್ಥಳೀಯ ಆಡಳಿತಕ್ಕೆ ದೂರು ಕೊಡುವುದು. ಕಾನೂನು ಕೈಗೆತ್ತಿಕೊಳ್ಳುವುದು, ಅನಪೇಕ್ಷಿತ ಘಟನೆಗಳಿಗೆ ಆಸ್ಪದ ಕೊಡುವುದಲ್ಲ. ಆ ರೀತಿಯ ವರ್ತನೆಯನ್ನು ಖಂಡಿಸುತ್ತೇನೆ ಎಂದು ಹೇಳಿದರು.
The CM, who was interacting with journalists from the Indian Women Press Corps in New Delhi, said, “It’s a matter of private ibadat (prayer), can be held at home or in a masjid. If someone wants to hold the prayers at a public space, they should take required permissions.”
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm