ಬ್ರೇಕಿಂಗ್ ನ್ಯೂಸ್
13-01-22 12:05 pm HK Desk news ದೇಶ - ವಿದೇಶ
ತಿರುವನಂತಪುರಂ, ಜ 13 : ತುರ್ತು ಪರಿಸ್ಥಿತಿಯಲ್ಲಿ ಬಳಸಲಾಗುವ ಅಂಬುಲೆನ್ಸ್ನಲ್ಲಿ ವಧು ಹಾಗೂ ವರನಿಗೆ ಪ್ರಯಾಣಿಸಲು ಅವಕಾಶ ನೀಡಿದ ಚಾಲಕ ಹಾಗೂ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಮಾಲೀಕನಿಗೆ ಪೊಲೀಸರು ನೋಟಿಸಿ ಕಳುಹಿಸಿದ್ದು, ಚಾಲಕನ ಪರವಾನಗಿಯನ್ನು ರದ್ದು ಮಾಡಲಾಗಿದೆ.
ಅಂಬುಲೆನ್ಸ್ನಲ್ಲಿ ವಧು-ವರ ಪ್ರಯಾಣಿಸಿದ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಕಟ್ಟಾನಂ ಗ್ರಾಮದಲ್ಲಿ ನಡೆದಿದೆ. ಇದರ ವೀಡಿಯೋ ಕೂಡಾ ವೈರಲ್ ಆಗಿದ್ದು, ತುರ್ತು ಸೇವೆಗೆ ಬಳಸಲಾಗುವ ಅಂಬುಲೆನ್ಸ್ನಲ್ಲಿ ವಧು-ವರರು ಪ್ರಯಾಣಿಸಿದ್ದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಇದರ ಹಿನ್ನೆಲೆಯಲ್ಲಿ ಪೊಲೀಸರು ಅಂಬುಲೆನ್ಸ್ ಚಾಲಕ ಹಾಗೂ ಮಾಲೀಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಅಂಬುಲೆನ್ಸ್ ಮಾಲೀಕರ ಸಂಘ ಈ ಕೃತ್ಯದ ವಿರುದ್ಧ ದೂರು ನೀಡಿದೆ. ಅಂಬುಲೆನ್ಸ್ಗಳನ್ನು ಈ ರೀತಿಯಾಗಿ ಬಳಸುವುದು ಕಾನೂನು ಬಾಹಿರ ಎಂದು ಮೋಟಾರು ವಾಹನ ಇಲಾಖೆ ತಿಳಿಸಿದೆ. ಮಾಲಕ ಹಾಗೂ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಸಜಿ ಪ್ರಸಾದ್ ತಿಳಿಸಿದ್ದಾರೆ.
ಆದರೆ ಅಂಬುಲೆನ್ಸ್ ಚಾಲಕ ಈ ಆರೋಪವನ್ನು ನಿರಾಕರಿಸಿದ್ದಾನೆ. ವಧು ಹಾಗೂ ವರರನ್ನು ಮುಂದಿನ ಸೀಟುಗಳಲ್ಲಿ ಮಾತ್ರವೇ ಕೂರಿಸಲಾಗಿತ್ತು. ಈ ಸಂದರ್ಭದಲ್ಲಿ ಸೈರನ್ ಆನ್ ಮಾಡಿರಲಿಲ್ಲ ಎಂದು ಚಾಲಕ ತಿಳಿಸಿದ್ದಾನೆ.
A video of a Kerala bride and groom travelling in an ambulance has gone viral. In the wake of widespread criticism, since an ambulance is an emergency service, action has been taken against the ambulance driver and owner. The incident happened in Kattanam village in Kerala’s Alappuzha district.
13-09-25 08:46 pm
Bangalore Correspondent
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm