ಬ್ರೇಕಿಂಗ್ ನ್ಯೂಸ್
13-01-22 08:42 pm HK Desk news ದೇಶ - ವಿದೇಶ
ಚೆನ್ನೈ, ಜ.13 : ಬರೋಬ್ಬರಿ 40 ಕೋಟಿ ರೂಪಾಯಿ ಮೌಲ್ಯದ ಕಂಚು, ಪಂಚಲೋಹ ಸೇರಿದಂತೆ ವಿವಿಧ ಮಾದರಿಯ ಹಳೆಯ ಹಿಂದು ದೇವರ ವಿಗ್ರಹಗಳನ್ನು ತಮಿಳುನಾಡು ಪೊಲೀಸರು ಮಹಾಬಲಿಪುರಂನಲ್ಲಿ ವಶಕ್ಕೆ ಪಡೆದಿದ್ದಾರೆ.
ನಿಂತ ಭಂಗಿಯ ಪಾರ್ವತಿ ವಿಗ್ರಹ ಒಂದನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಒಯ್ಯಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಮಹಾಬಲಿಪುರಂ ಬೀಚ್ ಬಳಿಯ ಐಡಿಯಲ್ ರೆಸಾರ್ಟ್ ನಲ್ಲಿರುವ ಇಂಡಿಯನ್ ಕಾಟೇಜ್ ಎಂಪೋರಿಯಂ ಶಾಪ್ ಗೆ ದಾಳಿ ನಡೆಸಿದಾಗ, ಅಪಾರ ಪ್ರಮಾಣದ ವಿಗ್ರಹಗಳು ಪತ್ತೆಯಾಗಿವೆ.
ಕೊಳಲು ಊದುತ್ತಿರುವ ಕೃಷ್ಣ, ನಟರಾಜ, ನಾಟ್ಯರಾಜ ಶಿವ, ಅರ್ಧ ನಾರೀಶ್ವರ, ಹತ್ತು ತಲೆಯ ರಾವಣ, ಶಿವನ ವಿಗ್ರಹಗಳು, ಭಕ್ತ ಮಹಿಳೆಯರ ಚಿತ್ರಗಳು ಹೀಗೆ ಹಲವು ಮಾದರಿಯ ಪ್ರಾಚೀನ ಕಾಲದ ವಿಗ್ರಹಗಳು ಪತ್ತೆಯಾಗಿದ್ದು, ಪೊಲೀಸರು ಅವನ್ನು ವಶಕ್ಕೆ ಪಡೆದಿದ್ದಾರೆ. ಕಾಶ್ಮೀರ ಮೂಲದ ನಿವಾಸಿ ಜಾವೇದ್ ಶಾ ಎಂಬಾತ ಈ ಶಾಪ್ ಮಾಲಕನಾಗಿದ್ದು, ಆತನನ್ನು ಪಾರ್ವತಿಯ ವಿಗ್ರಹದ ಜೊತೆಗೆ ಬಂಧಿಸಲಾಗಿದೆ. ಪ್ರಾಚ್ಯವಸ್ತು ಇಲಾಖೆಯ ತಜ್ಞ ಶ್ರೀಧರನ್ ಪೊಲೀಸರು ವಶಕ್ಕೆ ಪಡೆದಿರುವ ವಿಗ್ರಹಗಳನ್ನು ಪರಿಶೀಲನೆ ನಡೆಸಿದ್ದು, ಅವುಗಳ ಮೌಲ್ಯ 40 ಕೋಟಿಗೂ ಹೆಚ್ಚು ಎಂದು ಅಂದಾಜಿಸಿದ್ದಾರೆ.
Cops nabbed Javed, along with the Goddess Parvati idol. While Shah will be sent for remand, a probe is underway to trace the origins of the idols and to which temples they belonged.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm