ಬ್ರೇಕಿಂಗ್ ನ್ಯೂಸ್
16-09-20 05:40 pm Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಟೆಂಬರ್ 16: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಟ್ವೀಟ್ ವಾರ್ ಮುಂದುವರಿಸಿರುವ ನಟಿ ಕಂಗನಾ ರನೌತ್, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಗ ಸಚಿವ ಆದಿತ್ಯ ಠಾಕ್ರೆ ಡ್ರಗ್ಸ್ ಜಾಲದಲ್ಲಿ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಬಾಲಿವುಡ್ ಡ್ರಗ್ಸ್ ನಂಟಿನ ಬಗ್ಗೆ ಎನ್ ಸಿಬಿ ತನಿಖೆ ನಡೆಯುತ್ತಿರುವಾಗಲೇ ಉದ್ಧವ್ ಠಾಕ್ರೆ ಬಗ್ಗೆ ಆರೋಪ ಕೇಳಿಬಂದಿದೆ.
ಮೂವಿ ಮಾಫಿಯಾ, ಸುಶಾಂತ್ ಸಿಂಗ್ ರಜಪೂತ್ ಕೊಲೆ ಮತ್ತು ಡ್ರಗ್ಸ್ ದಂಧೆಯ ಕುರಿತು ಬಯಲಿಗೆಳೆಯಲು ಮುಂದಾಗಿದ್ದಕ್ಕೆ ಮುಖ್ಯಮಂತ್ರಿಗೆ ಸಹಿಸಲಾಗಲಿಲ್ಲ. ಅವರ ಪ್ರೀತಿಯ ಮಗ ಆದಿತ್ಯ ಠಾಕ್ರೆ ಈ ಜಾಲದಲ್ಲಿ ನಂಟು ಹೊಂದಿದ್ದಾರೆ. ಹಾಗಾಗಿ ನನ್ನ ಮಾತುಗಳು ಅವರಿಗೆ ಅಪರಾಧ ಎನಿಸಿದ್ದವು. ನನ್ನನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಯತ್ನ ಮಾಡಿದ್ದರು. ಈಗ ಯಾರು ಇಕ್ಕಟ್ಟಿಗೆ ಸಿಲುಕುತ್ತಾರೆ ನೋಡೋಣ’ ಎಂದು ಕಂಗನಾ ಮತ್ತೆ ಸವಾಲು ಹಾಕಿದ್ದಾರೆ.
ಒಂದು ವೇಳೆ ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿ ಇರುತ್ತಿದ್ದರೆ, ಭ್ರಷ್ಟ ಸೋನಿಯಾ ಸೇನೆ ಆಡಳಿತದಲ್ಲಿ ಇಲ್ಲದಿದ್ದರೆ, ಮುಂಬೈ ಪೊಲೀಸರು ಸರಿಯಾಗೇ ಇರುತ್ತಿದ್ದರು ಎಂದು ಹೇಳಿದ್ದಾರೆ.
ಕಂಗನಾ ಬಗ್ಗೆ ಟೀಕಿಸಿರುವ ಕಾಂಗ್ರೆಸ್, ಮಹಾರಾಷ್ಟ್ರವನ್ನು ಅವಮಾನಿಸುವ ಜೊತೆಗೆ ಮುಂಬೈ ಪೊಲೀಸರ ಸಾಮರ್ಥ್ಯ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ. ಕಂಗನಾ ಫ್ಲಾಪ್ ಶೋ ಇಲ್ಲಿಗೆ ಮುಗಿದಿದೆ. ಡ್ರಗ್ಸ್ ಮಾಫಿಯಾ ಕುರಿತು ಎಲ್ಲ ಮಾಹಿತಿ ಇದೆ ಎಂದಿದ್ದರು. ಆದರೆ, ಯಾವುದನ್ನು ಬಹಿರಂಗಪಡಿಸಿಲ್ಲ. ಕಂಗನಾ ಅವರ ಆರೋಪಗಳ ಪ್ರಯೋಜನವನ್ನು ಬಿಜೆಪಿ ಪಡೆಯಲು ಯತ್ನಿಸಿದರೂ ಅದರಿಂದ ಉಪಯೋಗ ಆಗಲಿಲ್ಲ ಎಂದು ಮುಂಬೈ ಪ್ರಾದೇಶಿಕ ಕಾಂಗ್ರೆಸ್ ಸಮಿತಿಯ ವಕ್ತಾರ ಆರ್.ಕೆ. ತ್ರಿವೇದಿ ಟೀಕಿಸಿದ್ದಾರೆ.
Basic problem of Maharashtra CM is why I exposed movie mafia, murderers of SSR and its drug racket, who his beloved son Aaditya Thakeray hangs out with, this is my big crime so now they want to fix me, ok try let’s see who fixes who!!! https://t.co/KzfVPfx5s8
— Kangana Ranaut (@KanganaTeam) September 14, 2020
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 05:29 pm
HK News Staffer
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am