ಬ್ರೇಕಿಂಗ್ ನ್ಯೂಸ್
17-01-22 10:37 pm HK News Desk ದೇಶ - ವಿದೇಶ
ನವದೆಹಲಿ, ಜ.17: ಪಂಜಾಬ್ ರಾಜ್ಯದ ಚುನಾವಣೆಯನ್ನು ಫೆಬ್ರವರಿ 14ರ ಬದಲು 20ಕ್ಕೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಫೆಬ್ರವರಿ 14ರಂದು ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ಅಂದು ಘೋಷಣೆಯಾಗಿದ್ದ ಚುನಾವಣಾ ದಿನಾಂಕವನ್ನು ಬದಲಿಸುವಂತೆ ವಿವಿಧ ರಾಜಕೀಯ ಪಕ್ಷಗಳು ಆಯೋಗಕ್ಕೆ ಮನವಿ ಮಾಡಿದ್ದವು.
ಇದಕ್ಕೂ ಮುನ್ನ ಫೆ.14ರಂದು ಒಂದೇ ಹಂತದ ಚುನಾವಣೆಗೆ ಆಯೋಗ ದಿನಾಂಕ ಘೋಷಣೆ ಮಾಡಿತ್ತು. ಈಗ ಅದನ್ನು ಫೆ.20ರಂದು ನಡೆಸುವುದಾಗಿ ಹೊಸ ದಿನಾಂಕ ಘೋಷಣೆ ಮಾಡಿದೆ. ಆಯೋಗದ ಸದಸ್ಯರು ಸೋಮವಾರ ಸಭೆ ನಡೆಸಿ, ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.
ಜನವರಿ 16ರ ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ಒಂದು ವಾರ ಕಾಲ ಚುನಾವಣೆ ಮುಂದೂಡುವಂತೆ ಪಂಜಾಬ್ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಬಿಜೆಪಿ, ಬಿಎಸ್ಪಿ ಸೇರಿದಂತೆ ಇತರ ಪಕ್ಷಗಳು ಚುನಾವಣೆ ಮುಂದೂಡಲು ಮನವಿ ಮಾಡಿದ್ದವು. ಗುರು ರವಿದಾಸ್ ಜಯಂತಿ ಆಚರಣೆಗಾಗಿ ಪಂಜಾಬ್ ನಿಂದ ಸುಮಾರು 20 ಲಕ್ಷ ಭಕ್ತರು ಉತ್ತರ ಪ್ರದೇಶದ ವಾರಾಣಸಿಗೆ ಭೇಟಿ ನೀಡುತ್ತಾರೆ. ಜನವರಿ 10ರಿಂದ 16ರ ವರೆಗೆ ಜನರ ಭೇಟಿ ಇರುವುದರಿಂದ ಈ ಸಂದರ್ಭದಲ್ಲಿ ಮತದಾನ ಸಾಧ್ಯವಾಗದು ಎಂದು ಆಯೋಗದ ಗಮನಕ್ಕೆ ತರಲಾಗಿತ್ತು.
The Election Commission (EC) has deferred the Punjab assembly polls, slated to be held on February 14, following petitions by several political parties seeking a fresh date. Polling in the single-phase Punjab assembly election will now take place on February 20.
13-09-25 08:46 pm
Bangalore Correspondent
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm