ಬ್ರೇಕಿಂಗ್ ನ್ಯೂಸ್
18-01-22 08:01 pm HK Desk news ದೇಶ - ವಿದೇಶ
ನವದೆಹಲಿ, ಜ.18 : 75ನೇ ಗಣರಾಜ್ಯೋತ್ಸವಕ್ಕೆ ಸಿದ್ಧತೆ ನಡೆಯುತ್ತಿರುವಂತೆಯೇ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರಿಗೆ ಜೀವ ಬೆದರಿಕೆ ಇರುವ ಬಗ್ಗೆ ಗುಪ್ತಚರ ಇಲಾಖೆ ಕೇಂದ್ರ ಸರಕಾರಕ್ಕೆ ಮಾಹಿತಿ ನೀಡಿದೆ.
ಗಣರಾಜ್ಯೋತ್ಸವ ದಿನ ವಿಧ್ವಂಸಕ ಕೃತ್ಯ ಎಸಗಲು ಯೋಜನೆ ಹಾಕಿರುವ ಬಗ್ಗೆ ಗುಪ್ತಚರ ಪಡೆಗಳು ಮಾಹಿತಿ ಪಡೆದಿದ್ದು, ಈ ಬಗ್ಗೆ ಇಲಾಖೆಯಿಂದ ಒಂಬತ್ತು ಪುಟಗಳ ಎಲರ್ಟ್ ಸೂಚನೆಯನ್ನು ಕೇಂದ್ರಕ್ಕೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಏಷ್ಯಾ ರಾಷ್ಟ್ರಗಳಾದ ಕಜಕಿಸ್ತಾನ, ಕಿರ್ಜಿಸ್ತಾನ್, ತಜಕಿಸ್ತಾನ್, ತುರ್ಕ್ಮೆನಿಸ್ತಾನ್, ಉಜ್ಬೆಕಿಸ್ತಾನ್ ದೇಶಗಳ ನಾಯಕರು ಮುಖ್ಯ ಅತಿಥಿಗಳಾಗಿ ಭಾಗವಹಿಸುವ ನಿರೀಕ್ಷೆಯಿದೆ.

ಪಾಕಿಸ್ಥಾನ, ಅಫ್ಘಾನಿಸ್ತಾನ ಮೂಲದ ಸಂಘಟನೆಗಳಿಂದ ಬೆದರಿಕೆ ಬಂದಿದೆ ಎನ್ನಲಾಗುತ್ತಿದ್ದು, ಇವು ಗಣ್ಯ ರಾಜಕೀಯ ನಾಯಕರನ್ನು ಗುರಿಯಾಗಿಸಿ ದಾಳಿ ನಡೆಸುವುದು, ಜನದಟ್ಟಣೆಯ ಸ್ಥಳಗಳಲ್ಲಿ ವಿಧ್ವಂಸಕ ಕೃತ್ಯ ಎಸಗುವುದು, ಸಾರ್ವಜನಿಕ ಕಾರ್ಯಕ್ರಮಗಳನ್ನು ಛಿದ್ರಗೊಳಿಸುವ ಉದ್ದೇಶ ಹೊಂದಿದೆ. ಇದರ ಹಿಂದೆ ಲಷ್ಕರ್ ಇ- ತೊಯ್ಬಾ, ದಿ ರೆಸಿಸ್ಟೆನ್ಸ್ ಫೋರ್ಸ್, ಜೈಶ್ ಇ- ಮಹ್ಮದ್, ಹರ್ಕಲ್ ಉಲ್ ಮುಜಾಹಿದೀನ್, ಹಿಜ್ಬುಲ್ ಮುಜಾಹಿದೀನ್ ಸಂಘಟನೆಗಳು ಇರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಪಾಕಿಸ್ಥಾನ ಮೂಲದ ಖಲೀಸ್ತಾನಿ ಉಗ್ರರು ಕೂಡ ಸಂಚು ಹೂಡಿದ್ದು, ಪಂಜಾಬ್ ನಲ್ಲಿ ಮತ್ತೆ ತನ್ನ ಬಲಪಡಿಸುವುದು ಹಾಗೂ ಪಂಜಾಬ್ ಮತ್ತಿತರ ಉತ್ತರದ ರಾಜ್ಯಗಳಲ್ಲಿ ವಿಧ್ವಂಸಕ ಕೃತ್ಯ ಎಸಗಲು ಯೋಜನೆ ಹಾಕಿದ್ದಾರೆ. ಈ ಹಿಂದೆಯೂ ಖಲೀಸ್ತಾನಿ ಉಗ್ರರು ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ತಡೆ ಒಡ್ಡುವುದು, ಪ್ರವಾಸ ಕಾರ್ಯಕ್ರಮಕ್ಕೆ ತಡೆ ಹಾಕಲು ಯೋಜನೆ ಹಾಕಿತ್ತು.
Intelligence agencies have received an alert about a possible terror plot on Republic Day that threatened the lives of Prime Minister Narendra Modi and other dignitaries.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm