ಬ್ರೇಕಿಂಗ್ ನ್ಯೂಸ್
18-01-22 08:01 pm HK Desk news ದೇಶ - ವಿದೇಶ
ನವದೆಹಲಿ, ಜ.18 : 75ನೇ ಗಣರಾಜ್ಯೋತ್ಸವಕ್ಕೆ ಸಿದ್ಧತೆ ನಡೆಯುತ್ತಿರುವಂತೆಯೇ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರಿಗೆ ಜೀವ ಬೆದರಿಕೆ ಇರುವ ಬಗ್ಗೆ ಗುಪ್ತಚರ ಇಲಾಖೆ ಕೇಂದ್ರ ಸರಕಾರಕ್ಕೆ ಮಾಹಿತಿ ನೀಡಿದೆ.
ಗಣರಾಜ್ಯೋತ್ಸವ ದಿನ ವಿಧ್ವಂಸಕ ಕೃತ್ಯ ಎಸಗಲು ಯೋಜನೆ ಹಾಕಿರುವ ಬಗ್ಗೆ ಗುಪ್ತಚರ ಪಡೆಗಳು ಮಾಹಿತಿ ಪಡೆದಿದ್ದು, ಈ ಬಗ್ಗೆ ಇಲಾಖೆಯಿಂದ ಒಂಬತ್ತು ಪುಟಗಳ ಎಲರ್ಟ್ ಸೂಚನೆಯನ್ನು ಕೇಂದ್ರಕ್ಕೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಏಷ್ಯಾ ರಾಷ್ಟ್ರಗಳಾದ ಕಜಕಿಸ್ತಾನ, ಕಿರ್ಜಿಸ್ತಾನ್, ತಜಕಿಸ್ತಾನ್, ತುರ್ಕ್ಮೆನಿಸ್ತಾನ್, ಉಜ್ಬೆಕಿಸ್ತಾನ್ ದೇಶಗಳ ನಾಯಕರು ಮುಖ್ಯ ಅತಿಥಿಗಳಾಗಿ ಭಾಗವಹಿಸುವ ನಿರೀಕ್ಷೆಯಿದೆ.

ಪಾಕಿಸ್ಥಾನ, ಅಫ್ಘಾನಿಸ್ತಾನ ಮೂಲದ ಸಂಘಟನೆಗಳಿಂದ ಬೆದರಿಕೆ ಬಂದಿದೆ ಎನ್ನಲಾಗುತ್ತಿದ್ದು, ಇವು ಗಣ್ಯ ರಾಜಕೀಯ ನಾಯಕರನ್ನು ಗುರಿಯಾಗಿಸಿ ದಾಳಿ ನಡೆಸುವುದು, ಜನದಟ್ಟಣೆಯ ಸ್ಥಳಗಳಲ್ಲಿ ವಿಧ್ವಂಸಕ ಕೃತ್ಯ ಎಸಗುವುದು, ಸಾರ್ವಜನಿಕ ಕಾರ್ಯಕ್ರಮಗಳನ್ನು ಛಿದ್ರಗೊಳಿಸುವ ಉದ್ದೇಶ ಹೊಂದಿದೆ. ಇದರ ಹಿಂದೆ ಲಷ್ಕರ್ ಇ- ತೊಯ್ಬಾ, ದಿ ರೆಸಿಸ್ಟೆನ್ಸ್ ಫೋರ್ಸ್, ಜೈಶ್ ಇ- ಮಹ್ಮದ್, ಹರ್ಕಲ್ ಉಲ್ ಮುಜಾಹಿದೀನ್, ಹಿಜ್ಬುಲ್ ಮುಜಾಹಿದೀನ್ ಸಂಘಟನೆಗಳು ಇರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಪಾಕಿಸ್ಥಾನ ಮೂಲದ ಖಲೀಸ್ತಾನಿ ಉಗ್ರರು ಕೂಡ ಸಂಚು ಹೂಡಿದ್ದು, ಪಂಜಾಬ್ ನಲ್ಲಿ ಮತ್ತೆ ತನ್ನ ಬಲಪಡಿಸುವುದು ಹಾಗೂ ಪಂಜಾಬ್ ಮತ್ತಿತರ ಉತ್ತರದ ರಾಜ್ಯಗಳಲ್ಲಿ ವಿಧ್ವಂಸಕ ಕೃತ್ಯ ಎಸಗಲು ಯೋಜನೆ ಹಾಕಿದ್ದಾರೆ. ಈ ಹಿಂದೆಯೂ ಖಲೀಸ್ತಾನಿ ಉಗ್ರರು ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ತಡೆ ಒಡ್ಡುವುದು, ಪ್ರವಾಸ ಕಾರ್ಯಕ್ರಮಕ್ಕೆ ತಡೆ ಹಾಕಲು ಯೋಜನೆ ಹಾಕಿತ್ತು.
Intelligence agencies have received an alert about a possible terror plot on Republic Day that threatened the lives of Prime Minister Narendra Modi and other dignitaries.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm