ಬ್ರೇಕಿಂಗ್ ನ್ಯೂಸ್
02-08-20 11:14 am Headline Karnataka News Network ದೇಶ - ವಿದೇಶ
ಮನಾಲಿ: ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ತಮ್ಮ ಮನೆಯ ಬಳಿ ಗುಂಡಿನ ಸುದ್ದು ಕೇಳಿರುವುದಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಕಳೆದ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಂಗನಾ ನಿವಾಸದ ಸುತ್ತ ಭದ್ರತೆ ಏರ್ಪಡಿಸಲಾಗಿದ್ದು, ಗುಂಡಿನ ಸುದ್ದು ಮೊಳಗಿದ ಬಗ್ಗೆ ಯಾವುದೇ ಪುರಾವೆ ದೊರೆತಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಘಟನೆಯ ಬಗ್ಗೆ ಹೇಳಿಕೆ ನೀಡಿರುವ ಕಂಗನಾ, 'ಜುಲೈ 31ರ ರಾತ್ರಿ ನಾನು ಮಲಗುವ ಕೋಣೆಯಲ್ಲಿದ್ದೆ. 11: 30ಕ್ಕೆ ಪಟಾಕಿ ಸಿಡಿತದಂತಹ ಶಬ್ದ ಕೇಳಿಬಂತು. ಮೊದಲಿಗೆ, ಆ ಶಬ್ದವು ಪಟಾಕಿಯದ್ದು ಎಂದೇ ನಾನು ಭಾವಿಸಿದೆ. ತದನಂತರ ಮತ್ತೆ ಶಬ್ದ ಕೇಳಿಸಿತು. ಅದು ಈ ಬಾರಿ ಗುಂಡಿನ ಸದ್ದಿನಂತೆ ಭಾಸವಾಯಿತು. ಗಾಬರಿಗೊಂಡ ನಾನು ತಕ್ಷಣ ನನ್ನ ಭದ್ರತೆಯ ಉಸ್ತುವಾರಿ ನೋಡಿಕೊಳ್ಳುವ ವ್ಯಕ್ತಿಗೆ ಕರೆ ಮಾಡಿ ಏನಾಯಿತು ಎಂದು ಪ್ರಶ್ನಿಸಿದೆ.' ಎಂದಿದ್ದಾರೆ.
ತಮ್ಮ ಪ್ರಶ್ನೆಗೆ ಪ್ರತಿಕ್ರಿಯಿಸಿದ ವ್ಯಕ್ತಿಯು ಕೆಲ ಮಕ್ಕಳು ಪಟಾಕಿ ಹೊಡೆಯುತ್ತಿರಬಹುದು. ನಾವು ಮನೆಯ ಸುತ್ತಮುತ್ತ ನೋಡಿಕೊಂಡು ಬರುತ್ತೇವೆ ಎಂದು ಹೋದರು. ಮನೆಯ ಸುತ್ತಮುತ್ತ ಯಾರಾದರೂ ಕಿಡಿಗೇಡಿಗಳು ಇರಬಹುದು ಎಂದು ಹುಡುಕಿದರು. ಆದರೆ, ಅಲ್ಲಿ ಯಾರೂ ಇರಲಿಲ್ಲ. ನಾವೆಲ್ಲರೂ ಅದು ಗುಂಡಿನ ಸದ್ದು ಇರಬಹುದು ಎಂಬುದಾಗಿ ಭಾವಿಸಿ, ಪೊಲೀಸರಿಗೆ ತಿಳಿಸಿದೆವು' ಎಂದು ಕಂಗಾನಾ ಹೇಳಿಕೆ ನೀಡಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿನ್ನೆಲೆಯಲ್ಲಿ ಬಾಲಿವುಡ್ನಲ್ಲಿ ಸ್ವಜನಪಕ್ಷಪಾತದ ಕುರಿತು ನೇರ ಹೇಳಿಕೆ ನೀಡುತ್ತ ಬಂದಿದ್ದೇನೆ. ಇದು ನನ್ನನ್ನು ಮೌನವಾಗಿರಿಸಲು ಮಾಡಿದ ಪ್ರಯತ್ನವಾಗಿರಬಹುದು' ಎಂದು ಕಂಗನಾ ಆರೋಪಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm