ಬ್ರೇಕಿಂಗ್ ನ್ಯೂಸ್
02-08-20 11:14 am Headline Karnataka News Network ದೇಶ - ವಿದೇಶ
ಮನಾಲಿ: ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ತಮ್ಮ ಮನೆಯ ಬಳಿ ಗುಂಡಿನ ಸುದ್ದು ಕೇಳಿರುವುದಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಕಳೆದ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಂಗನಾ ನಿವಾಸದ ಸುತ್ತ ಭದ್ರತೆ ಏರ್ಪಡಿಸಲಾಗಿದ್ದು, ಗುಂಡಿನ ಸುದ್ದು ಮೊಳಗಿದ ಬಗ್ಗೆ ಯಾವುದೇ ಪುರಾವೆ ದೊರೆತಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಘಟನೆಯ ಬಗ್ಗೆ ಹೇಳಿಕೆ ನೀಡಿರುವ ಕಂಗನಾ, 'ಜುಲೈ 31ರ ರಾತ್ರಿ ನಾನು ಮಲಗುವ ಕೋಣೆಯಲ್ಲಿದ್ದೆ. 11: 30ಕ್ಕೆ ಪಟಾಕಿ ಸಿಡಿತದಂತಹ ಶಬ್ದ ಕೇಳಿಬಂತು. ಮೊದಲಿಗೆ, ಆ ಶಬ್ದವು ಪಟಾಕಿಯದ್ದು ಎಂದೇ ನಾನು ಭಾವಿಸಿದೆ. ತದನಂತರ ಮತ್ತೆ ಶಬ್ದ ಕೇಳಿಸಿತು. ಅದು ಈ ಬಾರಿ ಗುಂಡಿನ ಸದ್ದಿನಂತೆ ಭಾಸವಾಯಿತು. ಗಾಬರಿಗೊಂಡ ನಾನು ತಕ್ಷಣ ನನ್ನ ಭದ್ರತೆಯ ಉಸ್ತುವಾರಿ ನೋಡಿಕೊಳ್ಳುವ ವ್ಯಕ್ತಿಗೆ ಕರೆ ಮಾಡಿ ಏನಾಯಿತು ಎಂದು ಪ್ರಶ್ನಿಸಿದೆ.' ಎಂದಿದ್ದಾರೆ.
ತಮ್ಮ ಪ್ರಶ್ನೆಗೆ ಪ್ರತಿಕ್ರಿಯಿಸಿದ ವ್ಯಕ್ತಿಯು ಕೆಲ ಮಕ್ಕಳು ಪಟಾಕಿ ಹೊಡೆಯುತ್ತಿರಬಹುದು. ನಾವು ಮನೆಯ ಸುತ್ತಮುತ್ತ ನೋಡಿಕೊಂಡು ಬರುತ್ತೇವೆ ಎಂದು ಹೋದರು. ಮನೆಯ ಸುತ್ತಮುತ್ತ ಯಾರಾದರೂ ಕಿಡಿಗೇಡಿಗಳು ಇರಬಹುದು ಎಂದು ಹುಡುಕಿದರು. ಆದರೆ, ಅಲ್ಲಿ ಯಾರೂ ಇರಲಿಲ್ಲ. ನಾವೆಲ್ಲರೂ ಅದು ಗುಂಡಿನ ಸದ್ದು ಇರಬಹುದು ಎಂಬುದಾಗಿ ಭಾವಿಸಿ, ಪೊಲೀಸರಿಗೆ ತಿಳಿಸಿದೆವು' ಎಂದು ಕಂಗಾನಾ ಹೇಳಿಕೆ ನೀಡಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿನ್ನೆಲೆಯಲ್ಲಿ ಬಾಲಿವುಡ್ನಲ್ಲಿ ಸ್ವಜನಪಕ್ಷಪಾತದ ಕುರಿತು ನೇರ ಹೇಳಿಕೆ ನೀಡುತ್ತ ಬಂದಿದ್ದೇನೆ. ಇದು ನನ್ನನ್ನು ಮೌನವಾಗಿರಿಸಲು ಮಾಡಿದ ಪ್ರಯತ್ನವಾಗಿರಬಹುದು' ಎಂದು ಕಂಗನಾ ಆರೋಪಿಸಿದ್ದಾರೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm