ಬ್ರೇಕಿಂಗ್ ನ್ಯೂಸ್
31-01-22 05:27 pm HK Desk news ದೇಶ - ವಿದೇಶ
ಜೋಧ್ಪುರ, ಜ. 31 : ಪ್ರಸಿದ್ಧ ಮಾಡಿಲ್ ಗುಂಗುನ್ ಉಪಾಧ್ಯಾಯ ಅವರು ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಜಸ್ಥಾನದ ಜೋಧ್ಪುರದಲ್ಲಿ ನಡೆದಿದೆ.
ಉದಯಪುರದಿಂದ ಜೋಧ್ಪುರಕ್ಕೆ ಆಗಮಿಸಿದ ಗುಂಗುನ್, ಅಲ್ಲಿ ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದಾರೆ. ನಂತರ ತಮ್ಮ ತಂದೆಗೆ ವಿಡಿಯೋ ಕಾಲ್ ಮಾಡಿದ ಈಕೆ, 'ಕೊನೆಯದಾಗಿ ನನ್ನ ಮುಖ ನೋಡಿಬಿಡಿ ಡ್ಯಾಡಿ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ' ಎಂದಿದ್ದಾರೆ. ಅವರ ತಂದೆ ಮಾತನಾಡುವ ಮುನ್ನವೇ ಕಾಲ್ ಕಟ್ ಆಗಿದೆ.
ಇದರಿಂದ ಭಯಗೊಂಡ ಅವರ ತಂದೆ ಗಣೇಶ್ ಉಪಾಧ್ಯಾಯ ಅವರು, ಪೊಲೀಸರಿಗೆ ಕಡೆ ಮಾಡಿ ಮಾಹಿತಿ ನೀಡಿದ್ದಾರೆ. ಮಗಳು ಎಲ್ಲಿ ಉಳಿದುಕೊಂಡಿದ್ದಾಳೆ ಎಂಬ ಸುಳಿವು ಕೂಡ ಅವರಿಗೆ ಇರಲಿಲ್ಲ.
ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಫೋನ್ ಟ್ರೇಸ್ ಮಾಡಿ ಗುಂಗುನ್ ಇರುವ ಸ್ಥಳ ಪತ್ತೆ ಹಚ್ಚಿದ್ದಾರೆ. ಪೊಲೀಸರು ಸ್ಥಳಕ್ಕೆ ಹೋಗುವ ಮುನ್ನವೇ ಹೋಟೆಲ್ನ ಆರನೇ ಮಹಡಿಯಿಂದ ಜಿಗಿದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಾಗಿದೆ. ಆದರೆ ಕಾಲು ಮತ್ತು ಎದೆಯ ಭಾಗದ ಮೂಳೆಗಳು ಮುರಿದು ಹೋಗಿರುವ ಕಾರಣ ಸಾವು -ಬದುಕಿನ ನಡುವೆ ಇದೀಗ ಹೋರಾಡುತ್ತಿದ್ದಾರೆ.
ವಿಪರೀತ ರಕ್ತಸ್ರಾವವಾಗಿದ್ದರಿಂದ ವೈದ್ಯರು ರಕ್ತ ಕೊಡುತ್ತಿದ್ದಾರೆ. ಆದರೆ ಈಗಲೇ ಏನು ಎಂದು ಹೇಳುವುದು ಕಷ್ಟ ಎಂದಿದ್ದಾರೆ ವೈದ್ಯರು. ಗುಂಗುನ್ ಸಾಯುವ ನಿರ್ಧಾರ ತೆಗೆದುಕೊಳ್ಳಲು ಕಾರಣ ಏನು ಎಂಬುವುದು ಇನ್ನೂ ತಿಳಿದುಬಂದಿಲ್ಲ.
A woman attempted to end her life by allegedly jumping from the terrace of a hotel in Jodhpur in Rajasthan on Saturday night. The woman, Gungun Upadhyay, is a fashion model and is a resident of Jodhpur city. On Saturday, she had returned to Jodhpur from Udaipur. On the same night, she allegedly jumped from the sixth floor of Hotel Lord's Inn in the Ratanada area of Jodhpur.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm