ಬ್ರೇಕಿಂಗ್ ನ್ಯೂಸ್
01-02-22 10:43 am HK Desk news ದೇಶ - ವಿದೇಶ
ಕಾನ್ಪುರ, ಫೆ 01: ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಕಾನ್ಪುರ ನಗರದ ಬಾಬುಪುರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ತತ್ಮಿಲ್ ಕ್ರಾಸ್ರೋಡ್ನಲ್ಲಿ ವೇಗವಾಗಿ ಬಂದ ಎಲೆಕ್ಟ್ರಿಕ್ ಬಸ್ ಪಾದಚಾರಿಗಳಿಗೆ ಗುದ್ದಿದೆ. ಪರಿಣಾಮವಾಗಿ 9 ಮಂದಿ ಗಾಯಗೊಂಡರೆ, ಆರು ಮಂದಿ ಸಾವಿಗೀಡಾಗಿದ್ದಾರೆ.
ರಾತ್ರಿ 11.30ರ ಸುಮಾರಿಗೆ ಈ ಘಟನೆ ನಡೆದಿದ್ದು, ನಿಯಂತ್ರಣ ತಪ್ಪಿದ ಎಲೆಕ್ಟ್ರಿಕ್ ಬಸ್ ಟ್ರಾಫಿಕ್ ಬೂತ್ ಮುರಿದು ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಅಲ್ಲದೆ ಸ್ವಿಫ್ಟ್ ಕಾರು, ಎರಡು ಬೈಕ್, ಎರಡು ಸ್ಕೂಟಿ, ಒಂದು ಟೆಂಪೋ, ಒಂದು ಝೆನ್ ಕಾರಿಗೆ ಡಿಕ್ಕಿ ಹೊಡೆದಿದ್ದು, ವಾಹನಗಳು ಜಖಂಗೊಂಡಿವೆ. ಈ ಸರಣಿ ಅಪಘಾತದಲ್ಲಿ ಸಾವಿಗೀಡಾದ 6 ಮಂದಿ ಪೈಕಿ ನಾಲ್ವರನ್ನು ಗುರುತಿಸಲಾಗಿದ್ದು, ಇನ್ನುಳಿದವರ ಗುರುತು ಪತ್ತೆಗೆ ಪೊಲೀಸರು ಯತ್ನಿಸುತ್ತಿದ್ದಾರೆ.
ಅಪಘಾತ ನಡೆದ ಸ್ಥಳದಲ್ಲಿ ಬಸ್ ಚಾಲಕ ಪತ್ತೆಯಾಗಿಲ್ಲ. ಬಸ್ ಚಾಲಕನ ಬಗ್ಗೆ ತಿಳಿದುಕೊಳ್ಳಲು ಪೊಲೀಸರು ಈಗ ಸಂಬಂಧಪಟ್ಟ ಇಲಾಖೆಯನ್ನು ಸಂಪರ್ಕಿಸುತ್ತಿದ್ದಾರೆ. ಅವರ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Kanpur, At least six people were killed and 12 others were injured after an electric bus lost control and ran over bystanders in Kanpur today, police said. The incident occurred near the Tat Mill crossroad.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm