ಬ್ರೇಕಿಂಗ್ ನ್ಯೂಸ್
01-02-22 03:46 pm HK Desk news ದೇಶ - ವಿದೇಶ
ನವದೆಹಲಿ, ಫೆ.1 : ಉತ್ತರ ಪ್ರದೇಶದಲ್ಲಿ ಚುನಾವಣೆಯ ಬಿಸಿ ಏರುತ್ತಿರುವಾಗಲೇ ಐಟಿ ಅಧಿಕಾರಿಗಳು ಜಾಗೃತರಾಗಿದ್ದಾರೆ. ಉತ್ತರ ಪ್ರದೇಶದ ವಾಣಿಜ್ಯ ನಗರಿ ನೋಯ್ಡಾದಲ್ಲಿ ಮಾಜಿ ಐಪಿಎಸ್ ಅಧಿಕಾರಿಯೊಬ್ಬರಿಗೆ ಸೇರಿದ ಕಚೇರಿಯೊಂದಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಬಂಡಲ್ ಗಟ್ಟಲೆ ನಗದು ಕಂತೆಯನ್ನು ಪತ್ತೆ ಮಾಡಿದ್ದಾರೆ. ನೂರಾರು ಕೋಟಿ ರೂಪಾಯಿ ಹಣ ಅಲ್ಲಿ ಕೂಡಿ ಹಾಕಿರುವ ಬಗ್ಗೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಸಮಾಜವಾದಿ ಪಾರ್ಟಿಗೆ ಹತ್ತಿರದ ಸಂಬಂಧ ಹೊಂದಿರುವ ಐಪಿಎಸ್ ಅಧಿಕಾರಿ ಎನ್ನಲಾಗುತ್ತಿದ್ದು, ಕಚೇರಿ ಕಟ್ಟಡ ಇರುವ ಬೇಸ್ ಮೆಂಟ್ ನಲ್ಲಿ 650 ಲಾಕರ್ ಗಳನ್ನು ಮಾಡಿರುವುದು ಪತ್ತೆಯಾಗಿದೆ. ಅದರಲ್ಲಿ ಎರಡು ಸಾವಿರ ಮತ್ತು ದೇಶದಲ್ಲಿ ಅಮಾನ್ಯ ಆಗಿರುವ 500 ಮುಖಬೆಲೆಯ ನೋಟುಗಳ ಕಂತೆ ಪತ್ತೆಯಾಗಿದೆ.

ಖಚಿತ ಮಾಹಿತಿ ಮೇರೆಗೆ ಭಾನುವಾರ ಸಂಜೆಯೇ ಅಧಿಕಾರಿಗಳು ಸ್ಥಳಕ್ಕೆ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಈವರೆಗೂ ಎಷ್ಟು ಹಣ ಪತ್ತೆಯಾಗಿದೆ ಎನ್ನುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಅದರ ಜೊತೆಗೆ ಈ ಹಣ ಯಾರಿಗೆ ಸೇರಿದ್ದು, ಅಧಿಕಾರಿಗೇ ಸೇರಿದ್ದಾದರೆ ಆತನ ಹೆಸರನ್ನೂ ಬಹಿರಂಗ ಪಡಿಸಿಲ್ಲ. ಇದೇ ವೇಳೆ, ಐಟಿ ಅಧಿಕಾರಿಗಳು ವಾರಣಾಸಿ, ಜನ್ ಪುರ್ ಸೇರಿದಂತೆ ಉತ್ತರ ಪ್ರದೇಶದ ವಿವಿಧ ಕಡೆ ದಾಳಿ ನಡೆಸಿದ್ದಾರೆ.
The sleuths of the Incom Tax (IT) Department carried out searches at the premises of a former Indian Police Service (IPS) office in Noida. The officials found unaccounted cash worth several hundred crores.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm