ಬ್ರೇಕಿಂಗ್ ನ್ಯೂಸ್
12-02-22 09:11 pm HK Desk news ದೇಶ - ವಿದೇಶ
ಲಖ್ನೋ, ಫೆ.12 : ಹಿಜಾಬ್ ವಿವಾದ ಈಗ ದೇಶದೆಲ್ಲೆಡೆ ಹರಡಿದ್ದು , ಇಲ್ಲೊಬ್ಬ ಸಮಾಜವಾದಿ ಪಕ್ಷದ ನಾಯಕಿ ರುಬೀನಾ ಖಾನಮ್ ಎಂಬಾಕೆ ಹಿಜಾಬ್ ಮೇಲೆ ಕೈಇಟ್ಟವರ ಕೈಯನ್ನೇ ಕತ್ತರಿಸುವುದಾಗಿ ಹೇಳಿದ್ದಾರೆ.
ಉತ್ತರ ಪ್ರದೇಶದ ಅಲೀಘರ್ ಜಿಲ್ಲೆಯಲ್ಲಿ ರುಬೀನಾ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶುಕ್ರವಾರ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಹಿಳಾ ವಿದ್ಯಾರ್ಥಿಗಳು ಕರ್ನಾಟಕದ ಹಿಜಾಬ್ ನಿಷೇಧ ಬೆಳವಣಿಗೆ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ರುಬಿನಾ, ನೀವು ಭಾರತದ ಹೆಣ್ಣು ಮಕ್ಕಳು ಮತ್ತು ಸಹೋದರಿಯರ ಗೌರವದ ಜೊತೆಗೆ ಆಟವಾಡಲು ಪ್ರಯತ್ನಿಸಿದರೆ, ಅವರು ಝಾನ್ಸಿ ರಾಣಿ ಮತ್ತು ರಜಿಯಾ ಸುಲ್ತಾನಾ ಅವರಂತೆ ಹಿಜಾಬ್ ಮುಟ್ಟಿದ ಕೈಗಳನ್ನು ಕತ್ತರಿಸಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಭಾರತವು ಬಹುತ್ವವುಳ್ಳ ದೇಶವಾಗಿದೆ. ವ್ಯಕ್ತಿ ಹಣೆಗೆ ತಿಲಕ ಇಡುತ್ತಾರೆಯೇ ಅಥವಾ ಪೇಟ ಅಥವಾ ಹಿಜಾಬ್ ಧರಿಸುತ್ತಾರೆಯೇ ಎಂಬುದು ಮುಖ್ಯವಲ್ಲ. ‘ಘುಂಘಾಟ್’ ಮತ್ತು ಹಿಜಾಬ್ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳ ಅವಿಭಾಜ್ಯ ಅಂಗಗಳು. ಈ ವಿಷಯಗಳಲ್ಲಿ ರಾಜಕೀಯ ಮಾಡುವ ಮೂಲಕ ವಿವಾದ ಸೃಷ್ಟಿಸುವುದು ಸರಿಯಲ್ಲ. ಅಲ್ಲದೇ ಯಾವುದೇ ಪಕ್ಷ ಸರ್ಕಾರ ನಡೆಸಬಹುದು, ಆದರೆ ಮಹಿಳೆಯರನ್ನು ದುರ್ಬಲ ಎಂದು ಪರಿಗಣಿಸುವ ತಪ್ಪನ್ನು ಯಾರೂ ಮಾಡಬಾರದು ಎಂದು ಹೇಳಿದ್ದಾರೆ.
After threatening to cut off people's hands if they touch women's hijabs, Samajwadi Party (SP) leader Rubina Khanum on Saturday justified her prior remarks by asking what is one supposed to do if a cloth is snatched from their head. Earlier on Saturday, Khanum asserted that religious symbols like tilak, pagdi and hijabs are a part of Indian culture, and those attacking hijabs are 'kalyug's raavans'.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm